Webdunia - Bharat's app for daily news and videos

Install App

ಹೋಂ ಕ್ವಾರಂಟೈನ್ ನಿರ್ಲಕ್ಷಿಸಿದ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲು

Webdunia
ಬುಧವಾರ, 1 ಏಪ್ರಿಲ್ 2020 (11:31 IST)
ದಕ್ಷಿಣ ಕನ್ನಡ : ಹೋಂ ಕ್ವಾರಂಟೈನ್ ನಿರ್ಲಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.

ವಿದೇಶದಿಂದ ವಾಪಾಸಾಗಿದ್ದ ವ್ಯಕ್ತಿಗೆ 14 ದಿನ ಹೋಂ ಕ್ವಾರಂಟೈನ್ ನಲ್ಲಿರು ಅಧಿಕಾರಿಗಳು ಸೂಚಿಸಿದ್ದರು.  ಆದರೆ ವ್ಯಕ್ತಿ ನಿಯಮವನ್ನು ನಿರ್ಲಕ್ಷಿಸಿ ಹೊರಗಡೆ ಸುತ್ತಾಡುತ್ತಿದ್ದಾನೆ. ಈ ಹಿನ್ನಲೆಯಲ್ಲಿ  ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments