Webdunia - Bharat's app for daily news and videos

Install App

ನನ್ನ ಜೀವ ಹೋದ್ರೆ ಅದಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಕಾರಣ ಎಂದು ಯುವಕನಿಂದ ಫೇಸ್ ಬುಕ್ ಪೋಸ್ಟ್

Webdunia
ಭಾನುವಾರ, 3 ನವೆಂಬರ್ 2019 (12:31 IST)
ಬೆಂಗಳೂರು : ನನ್ನ ಜೀವ ಹೋದ್ರೆ ಅದಕ್ಕೆ ಬಿಜೆಪಿ ಶಾಸಕರೊಬ್ಬರು ಹಾಗೂ ಪಿಎಸ್ ಐ ಕಾರಣವೆಂದು ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ.




ಅಪ್ಪು ಪಟ್ಟಣದ ಶೆಟ್ಟಿ ಬೆಂಬಲಿಗನಾಗಿರುವ ಬಾಬು ಜಗದಾಳೆ ಎಂಬ ಯುವಕ ನಿನ್ನೆ ರಾತ್ರಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ನನ್ನ ಜೀವ ಹೋದ್ರೆ ಅದಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಪಿಎಸ್ ಐ ಶರಣಗೌಡ ಕಾರಣವೆಂದು ತಿಳಿಸಿದ್ದಾನೆ,
ನಿನಗೆ ಆಕ್ಸಿಡೆಂಟ್ ಮಾಡೋ ಪ್ಲಾನ್ ನಲ್ಲಿದ್ದಾರೆ ಎಂದಿರುವ ಪಿಎಸ್ ಐ, ನಿನ್ನ ಹೆಣ ಎತ್ಕೊಂಡು ಪ್ರತಿಭಟನೆ ಮಾಡ್ತಾರೆ.


ಯತ್ನಾಳ್ ಕೇಸ್ ನಲ್ಲಿ ಹುಚ್ಚುನಾಯಿಗೆ ಹೊಡೆದಂತೆ ಹೊಡೆದಿದ್ದಾರೆ ಎಂದು ಯುವಕ ಬಾಬು ತನ್ನ ಅಳಲು ತೋಡಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments