ನನ್ನ ಜೀವ ಹೋದ್ರೆ ಅದಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಕಾರಣ ಎಂದು ಯುವಕನಿಂದ ಫೇಸ್ ಬುಕ್ ಪೋಸ್ಟ್

Webdunia
ಭಾನುವಾರ, 3 ನವೆಂಬರ್ 2019 (12:31 IST)
ಬೆಂಗಳೂರು : ನನ್ನ ಜೀವ ಹೋದ್ರೆ ಅದಕ್ಕೆ ಬಿಜೆಪಿ ಶಾಸಕರೊಬ್ಬರು ಹಾಗೂ ಪಿಎಸ್ ಐ ಕಾರಣವೆಂದು ಯುವಕನೊಬ್ಬ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ.




ಅಪ್ಪು ಪಟ್ಟಣದ ಶೆಟ್ಟಿ ಬೆಂಬಲಿಗನಾಗಿರುವ ಬಾಬು ಜಗದಾಳೆ ಎಂಬ ಯುವಕ ನಿನ್ನೆ ರಾತ್ರಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ನನ್ನ ಜೀವ ಹೋದ್ರೆ ಅದಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಪಿಎಸ್ ಐ ಶರಣಗೌಡ ಕಾರಣವೆಂದು ತಿಳಿಸಿದ್ದಾನೆ,
ನಿನಗೆ ಆಕ್ಸಿಡೆಂಟ್ ಮಾಡೋ ಪ್ಲಾನ್ ನಲ್ಲಿದ್ದಾರೆ ಎಂದಿರುವ ಪಿಎಸ್ ಐ, ನಿನ್ನ ಹೆಣ ಎತ್ಕೊಂಡು ಪ್ರತಿಭಟನೆ ಮಾಡ್ತಾರೆ.


ಯತ್ನಾಳ್ ಕೇಸ್ ನಲ್ಲಿ ಹುಚ್ಚುನಾಯಿಗೆ ಹೊಡೆದಂತೆ ಹೊಡೆದಿದ್ದಾರೆ ಎಂದು ಯುವಕ ಬಾಬು ತನ್ನ ಅಳಲು ತೋಡಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments