ನಂ 1 ಕೈಗಾರಿಕಾ ಸ್ನೇಹೀ ರಾಜ್ಯವಾಗುವತ್ತ ಕರ್ನಾಟಕ ದಾಪುಗಾಲು: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Webdunia
ಶುಕ್ರವಾರ, 2 ಜುಲೈ 2021 (17:21 IST)
ಬೆಂಗಳೂರು: ಕರೋನಾ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತಿ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತ ದಾಪುಗಾಲು ಇಡುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಹೇಳಿದರು. 
 
ಶುಕ್ರವಾರ ಬೆಂಗಳೂರು ನಗರದಲ್ಲಿ ಲಘು ಉದ್ಯೋಗ ಭಾರತಿ ಕರ್ನಾಟಕ, ಬೆಂಗಳೂರು ಉತ್ತರ ಪೀಣ್ಯ ಘಟಕದ ಉದ್ಘಾಟನೆಯನ್ನು ಮಾಡಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯವನ್ನು ಇನ್ನೂ ಹೆಚ್ಚು ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೈಗೊಂಡಿರುವ ಕ್ರಾಂತಿಕಾರಿ ಕಾನೂನು ಹಾಗೂ ನೀತಿಗಳು ಫಲ ನೀಡುತ್ತಿವೆ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments