ಉತ್ತರ ಪ್ರದೇಶದಲ್ಲಿ ಆಲ್ ಖೈದಾ ಆತ್ಮಾಹುತಿ ದಾಳಿಗೆ ಸಂಚು

Webdunia
ಭಾನುವಾರ, 11 ಜುಲೈ 2021 (19:48 IST)
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕಾರ್ಯಚರಿಸುತ್ತಿದ್ದ ಅಲ್ ಖೈದಾ ಸಂಘಟನೆಯ ಶಾಖೆಯನ್ನು ಭೇದಿಸಿರುವ ಪೊಲೀಸರು ಲಕ್ನೋ ಸೇರಿದಂತೆ ವಿವಿಧ ನಗರಗಳ ಜನದಟ್ಟಣೆ ಪ್ರದೇಶದಲ್ಲಿ ಆತ್ಮಾಹುತಿಗೆ ಸಂಚು ರೂಪಸಿದ್ದ ಉಗ್ರರನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ನಿವಾಸಿಗಳಾದ ಮಿನ್ ಹಜ್ ಮತ್ತು ಮಸೇರುದ್ದೀನ್ ಎಂಬ ಇಬ್ಬರು ಉಗ್ರರನ್ನು ಉತ್ತರ ಪ್ರದೇಶದ ಉಗ್ರರ ನಿಗ್ರಹ ಪಡೆ ಬಂಧಿಸಿದೆ. ಇವರು ಅಲ್ ಖೈದಾ ಸಂಘಟನೆ ಅನ್ಸರ್ ಗುಜಹತ್ ಉಲ್ ಹಿಂದ್ ಸಂಪರ್ಕ ಹೊಂದಿದ್ದರು. ದಾಳಿಯ ವೇಳೆಯ ಸ್ಫೋಟಕ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದ ಗಡಿ ಭಾಗದ ಪೇಶಾವರ್ ಮತ್ತು ಕೆಟ್ಟಾ ಪ್ರದೇಶಗಳಲ್ಲಿ ಅಲ್ ಖೈದಾ ಈಗಲೂ ಸಕ್ರಿಯವಾಗಿದ್ದು, ಲಕ್ನೋದ ಕಿಶೋರಿ ಪಟ್ಟಣದಲ್ಲಿ ವಾಸವಾಗಿದ್ದ ಇವರ ಮನೆಯ ಮೇಲೆ ದಾಳಿ ನಡೆಸಿ ಪಿಸ್ತೂಲು ಹಾಗೂ ಹಲವು ಸ್ಫೋಟಕಗಳಿಗೆ ಬಳಸುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments