Webdunia - Bharat's app for daily news and videos

Install App

ಸಿಸಿಬಿ ಇನ್ ಸ್ಪೆಕ್ಟರ್ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗೆ ವಂಚನೆ!

Webdunia
ಸೋಮವಾರ, 19 ಜುಲೈ 2021 (14:56 IST)
ಜೆಪಿ ನಗರದ ರಿಯಲ್ ಎಸ್ಟೇಟ್ ಉದ್ಯಮಿಗೆ ವಂಚಿಸಿದ ವೆಂಕಟೇಶ್ ಎಂಬಾತನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ನಾನು ಸಿಸಿಬಿ ಇನ್ಸ್‌ಪೆಕ್ಟರ್ ವೆಂಕಟೇಶ್ ಎಂದು ಪರಿಚಯಿಸಿಕೊಂಡ ವೆಂಕಟೇಶ್, ನಿಮ್ಮ ಜಮೀನು ಕೇಸ್ ವಿಚಾರಣೆ ಮಾಡುತ್ತಿದ್ದೇನೆ ಎಂದು ರಿಯಲ್ ಎಸ್ಟೇಟ್ ಉದ್ಯಮಿ ಬಳಿ ಪರಿಚಯಿಸಿಕೊಂಡಿದ್ದ. ಅಲ್ಲ
ದೇ ಉದ್ಯಮಿಗೆ ಸೇರಿದ 11 ಎಕರೆ ಜಮೀನು ವ್ಯಾಜ್ಯ ಬಗೆಹರಿಸಲು 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ.
ಇನ್ಸ್‌ಪೆಕ್ಟರ್ ಎಂದು ಪೊಲೀಸ್ ಹ್ಯಾಂಡ್ ಕಾಪ್ ತೋರಿಸಿದ್ದ ವೆಂಕಟೇಶ್ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದು, ಇಷ್ಟು ದೊಡ್ಡ ಮೊತ್ತ ನೀಡಲು ಆಗಲ್ಲ ಎಂದಾಗ ಕೊನೆಗೆ 10 ಲಕ್ಷಕ್ಕೆ ಡೀಲ್ ಕುದುರಿಸಿ, ಉದ್ಯಮಿಯಿಂದ 10.75 ಲಕ್ಷ ಪಡೆದಿದ್ದ.
ಹಣ ಪಡೆದು ಮೊಬೈಲ್ ಸ್ವೀಚ್ ಆಫ್ ಮಾಡಿಕೊಂಡಿದ್ದ ವೆಂಕಟೇಶ್ ಬಗ್ಗೆ ಅನುಮಾನಗೊಂಡ ಉದ್ಯಮಿ ಚಾಮರಾಜಪೇಟೆ ಸಿಸಿಬಿ ಕಚೇರಿಗೆ ತೆರಳಿ ಇನ್ಸ್‌ಪೆಕ್ಟರ್ ಬಗ್ಗೆ ವಿಚಾರಿಸಿದಾಗ ತಾನು ಮೋಸ ಹೋಗಿರುವುದು ತಿಳಿದು ಬಂದಿದೆ.
ಉದ್ಯಮಿ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಿಸಿಬಿ ಇನ್ಸ್‌ಪೆಕ್ಟರ್ ಹೆಸರಲ್ಲಿ ಡೀಲ್ ಮಾಡಿದ್ದ ವೆಂಕಟೇಶ್ ನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments