ಸಿಎಂ ನಕಲಿ ಸ್ಪೆಷಲ್ ಆಫರ್ ಬಂಧನ

Webdunia
ಗುರುವಾರ, 16 ಡಿಸೆಂಬರ್ 2021 (15:21 IST)
ಸಿಎಂ ಸಚಿವಾಲಯದ ಅಧಿಕಾರಿ ಎಂದು ವಸೂಲಿಗಿಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರಿಂದ ಉದಯಪ್ರಭು ಬಂಧನ ಮಾಡಲಾಗಿದೆ. ಸಿಎಂ ಸ್ಪೆಷಲ್ ಆಫೀಸರ್ ಎಂದು ವಂಚಿಸುತ್ತಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ. ಮೂಲತಃ ಚಿಕ್ಕಬಳ್ಳಾಪುರದವನಾಗಿರುವ ವಂಚಕ ಉದಯಪ್ರಭು, ಬೆಂಗಳೂರಿನ ಮೈಲಸಂದ್ರ ಬಳಿ ವಾಸವಿದ್ದ ಎಂದು ತಿಳಿದುಬಂದಿದೆ.ಬಿನ್ನಿಮಿಲ್ ಬಳಿ ಬಾಳೆಕಾಯಿ ಮಂಡಿ ನಡೆಸ್ತಿದ್ದ ಉದಯಪ್ರಭು ವರ್ಗಾವಣೆ ಮಾಡಿಸಿಕೊಡೋದಾಗಿ ಹೇಳಿ ಕೋಟಿ-ಕೋಟಿ ವಂಚಿಸ್ತಿದ್ದ ಎಂದು ತಿಳಿದುಬಂದಿದೆ. IAS, IPS, Dysp ಹೀಗೆ ಎಲ್ಲಾ ಇಲಾಖೆಯಲ್ಲೂ ವರ್ಗಾವಣೆ ಮಾಡಿ ಕೊಡುತ್ತೇನೆ. ಮಾಜಿ ಸಿಎಂ ಒಬ್ಬರ ತಂಗಿ ಮಗನ ಸ್ನೇಹಿತ ಎಂದಿರುವ ಆರೋಪಿಯನ್ನು ಬಂಧಿಸಲಾಗಿದೆ. ಕಾರಿಗೆ ಕರ್ನಾಟಕ ಸರ್ಕಾರ ಎಂದು ಬೋರ್ಡ್ ಹಾಕಿಕೊಂಡು ಓಡಾಡ್ತಿದ್ದ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments