ನಕಲಿ ಮಾರ್ಕ್ಸ್ ಕಾರ್ಡ್ ಆರೋಪಿಗಳ ಬಂಧನ

Webdunia
ಬುಧವಾರ, 23 ಮಾರ್ಚ್ 2022 (18:03 IST)
ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಪತ್ತೆ ಹಚ್ಚಿ ಆರೋಪಿಗಳ ಹೆಡೆಮುರಿ ಕಟ್ಟಿದ್ದ ಜಯನಗರ ಪೊಲೀಸರು ಇದೀಗ ಅಂಕಪಟ್ಟಿಯ ಅಸಲಿತನದ ಬಗ್ಗೆ 10 ವಿಶ್ವವಿದ್ಯಾಲಯಗಳಿಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.
ಐದಾರು ವರ್ಷಗಳಿಂದ ನಕಲಿ ಮಾರ್ಕ್ಸ್ ಕಾರ್ಡ್ ಜಾಲದಲ್ಲಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ, ನರೇಶ್, ದಿಲೀಪ್ ಹಾಗೂ ರಘು ಎಂಬುವವರನ್ನು ಬಂಧಿಸಿ 150 ನಕಲಿ ಮಾರ್ಕ್ಸ್ ಕಾರ್ಡ್ ಜಪ್ತಿ ಮಾಡಿಕೊಳ್ಳುವಲ್ಲಿ ಜಯನಗರ ಇನ್ ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಯಶಸ್ವಿಯಾಗಿದೆ. ಮಾರ್ಕ್ಸ್ ಕಾರ್ಡ್ ಮುಟ್ಟುಗೋಲು ಹಾಕಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಆಯಾ ಕಾಲೇಜುಗಳಿಗೆ ಮಾರ್ಕ್ಸ್ ಕಾರ್ಡ್ ನೈಜತೆ ಬಗ್ಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.



































































































































ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಪತ್ತೆ ಹಚ್ಚಿ ಆರೋಪಿಗಳ ಹೆಡೆಮುರಿ ಕಟ್ಟಿದ್ದ ಜಯನಗರ ಪೊಲೀಸರು ಇದೀಗ‌ ಅಂಕಪಟ್ಟಿಯ ಅಸಲಿತನದ ಬಗ್ಗೆ 10 ವಿಶ್ವವಿದ್ಯಾಲಯಗಳಿಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.
ಐದಾರು ವರ್ಷಗಳಿಂದ ನಕಲಿ ಮಾರ್ಕ್ಸ್ ಕಾರ್ಡ್ ಜಾಲದಲ್ಲಿ ತೊಡಗಿಸಿಕೊಂಡಿದ್ದ ಧರ್ಮೇಂದ್ರ, ನರೇಶ್, ದಿಲೀಪ್ ಹಾಗೂ ರಘು ಎಂಬುವರನ್ನು ಬಂಧಿಸಿ 150 ನಕಲಿ ಮಾರ್ಕ್ಸ್ ಕಾರ್ಡ್ ಜಪ್ತಿ ಮಾಡಿಕೊಳ್ಳುವಲ್ಲಿ ಜಯನಗರ ಇನ್​ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಯಶಸ್ವಿ ಯಾಗಿದೆ. ಮಾರ್ಕ್ಸ್ ಕಾರ್ಡ್ ಮುಟ್ಟುಗೋಲು ಹಾಕಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಆಯಾ ಕಾಲೇಜುಗಳಿಗೆ ಮಾರ್ಕ್ಸ್ ಕಾರ್ಡ್ ನೈಜತೆ ಬಗ್ಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ.



















ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments