Webdunia - Bharat's app for daily news and videos

Install App

ನಕಲಿ ಇಂಜಿನ್ ಆಯಿಲ್ ಮಾರಾಟ ಮಾಡುತ್ತಿದವರ ಬಂಧನ

Webdunia
ಬುಧವಾರ, 6 ಏಪ್ರಿಲ್ 2022 (15:56 IST)
ಅಶೋಕ ನಗರ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್(ಎಎಸ್ ಐ) ಒಬ್ಬರು, ಟೈಲರ್ ಸೇರಿದಂತೆ ಇಬ್ಬರು ವಂಚಕರನ್ನು ಬಂಧಿಸುವುದರೊಂದಿಗೆ ನಗರದಲ್ಲಿನ ನಕಲಿ ಇಂಜಿನ್ ಆಯಿಲ್ ದಂಧೆಯನ್ನು ಬೇಧಿಸಿದ್ದಾರೆ. ಪ್ರಮುಖ ಆರೋಪಿ ಚೆನ್ನಪಟ್ಟಣದ ಸ್ವಾಮಿ ಹಾಗೂ ಹಾಸನ ಜಿಲ್ಲೆಯ ಎಂ. ಆರ್.ನಾಗರಾಜ್ ನಿಂದ ಸುಮಾರು 10 ಲಕ್ಷ ರೂ. ಮೌಲ್ಯದ ನಕಲಿ ಎಂಜಿನಿ ಆಯಿಲ್ ವಶಕ್ಕೆ ಪಡೆಯಲಾಗಿದೆ.
 
ಮೆಕಾನಿಕ್ ಒಬ್ಬರಿಂದ ನಕಲಿ ಇಂಜಿನ್ ಆಯಿಲ್ ದಂಧೆ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅಧಿಕಾರಿ, ಸ್ಥಳೀಯ ಗುಪ್ತಚರರನ್ನು ಬಳಸಿಕೊಂಡು ಮೊದಲಿಗೆ ನಾಗರಾಜ್ ನನ್ನು ಬಂಧಿಸಲಾಗಿದೆ. ನಂತರ ಚೆನ್ನಪಟ್ಟಣ ತಾಲೂಕಿನ ಯಲಚಿನಪಾಳ್ಯದಲ್ಲಿ ಸ್ವಾಮಿಯನ್ನು ಬಂಧಿಸಿ, ಆಯಿಲ್ ತಯಾರಿಕಾ ಘಟಕಕ್ಕೆ ಬೀಗ ಜಡಿದಿದ್ದಾರೆ.
 
ಈ ಆಯಿಲ್ ದಂಧೆ ಜಾಲದ ಬಗ್ಗೆ ಬೆನ್ನತ್ತಿದ್ದ ಪೊಲೀಸ್ ಅಧಿಕಾರಿ, ಆರೋಪಿಗಳಿಗೆ ಕಚ್ಚಾ ಆಯಿಲ್ ಪೂರೈಸುತ್ತಿದ್ದವರ ಬಗ್ಗೆ ಮಾಹಿತಿ ಪಡೆಯಲು ಒಂದು ವಾರ ದೆಹಲಿಯಲ್ಲಿ ಬೀಡುಬಿಟ್ಟು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳು, ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿ ಲೀಟರ್ ಗೆ ರೂ. 100 ರಿಂದ 150 ರಂತೆ ನಕಲಿ ಇಂಜಿನ್ ಆಯಿಲ್ ಮಾರಾಟ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments