Webdunia - Bharat's app for daily news and videos

Install App

ನಕಲಿ ಪಿಸ್ತೂಲ್ ದರೋಡೆ ಪ್ರಕರಣ ಅಂತ್ಯ

Webdunia
ಗುರುವಾರ, 16 ಡಿಸೆಂಬರ್ 2021 (16:46 IST)
ಮನೆಗೆ ನುಗ್ಗಿ ಗೃಹಿಣಿ ನಕಲಿ ಪಿಸ್ತೂಲಿನಿಂದ ಬೆದರಿಸಿ ದರೋಡೆ ಮಾಡಿ ಪರಾರಿಯಾಗಿದ್ದ ಕ್ಯಾಬ್ ಚಾಲಕನನ್ನು 16 ಗಂಟೆಯೊಳಗೆ ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ಬೆಲೆಯ ಮಾಂಗಲ್ಯಸರ, ಕಾರು ಹಾಗೂ ಪಿಸ್ತೂಲು ವಶಪಡಿಸಿಕೊಂಡಿದ್ದಾರೆ.ಮೂಲತಃ ವಿಜಯಪುರದ ಲಿಂಗಪ್ಪ (32) ಬಂಧಿತ ಆರೋಪಿ.ನಂದಿನಿ ಎಂಬ ಗೃಹಿಣಿ ತಮ್ಮ ಮೂರು ವರ್ಷದ ಮಗುವಿನ ಜತೆ ಮನೆಯಲ್ಲಿದ್ದರು. ಆ ಸಂದರ್ಭದಲ್ಲಿ ಮಧ್ಯಾಹ್ನ 2.30ರ ಸುಮಾರಿನಲ್ಲಿ ಆರೋಪಿ ಇವರ ಮನೆಗೆ ನುಗ್ಗಿ ನಕಲಿ ಪಿಸ್ತೂಲು ತೋರಿಸಿ ಚೀರಾಡದಂತೆ ಬೆದರಿಸಿದ್ದಾನೆ. ನಂತರ ನಂದಿನಿ ಅವರ ಮಾಂಗಲ್ಯಸರ ಕಸಿದುಕೊಂಡು ಕಾರಿನಲ್ಲಿ ಪರಾರಿಯಾಗಿದ್ದನು. ತಕ್ಷಣ ನಂದಿನಿ ಅವರು ಗಂಗಮ್ಮನಗುಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
 
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಇನ್‍ಸ್ಪೆಕ್ಟರ್ ಸಿದ್ದೇಗೌಡ ಮತ್ತು ಸಿಬ್ಬಂದಿ ಘಟನಾ ಸ್ಥಳದ ಅಕ್ಕಪಕ್ಕದಲ್ಲಿನ ಸಿಸಿಟಿವಿ ಆಧರಿಸಿ ಕಾರಿನ ನಂಬರ್ ಪತ್ತೆಹಚ್ಚಿದ್ದಾರೆ. ನಂತರ ಆರೋಪಿಯ ಜಾಡು ಹಿಡಿದು ಘಟನೆ ನಡೆದ 16 ಗಂಟೆಯೊಳಗೆ ಬಂಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments