Webdunia - Bharat's app for daily news and videos

Install App

ಎಸ್‌ಸಿ/ಎಸ್‌ಟಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡುವರಿಗೆ ಶಾಕ್!

Webdunia
ಗುರುವಾರ, 2 ಸೆಪ್ಟಂಬರ್ 2021 (20:22 IST)
ಬೆಂಗಳೂರು: ಪರಿಶಿಷ್ಟ ಜಾತಿ/ಪಂಗಡದ ಸುಳ್ಳು ಜಾತಿ ಪ್ರ
ಮಾಣ ಪತ್ರ ಪಡೆಯುವ ವ್ಯಕ್ತಿ ಅಲ್ಲದೆ, ಕೊಡುವ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೊಲೀಸರಿಗೆ ಸರ್ಕಾರ ಆದೇಶಿಸಿದೆ.
ಸರ್ಕಾರದ ಅವಲತ್ತು ಪಡೆಯುವ ಸಲುವಾಗಿ ನಕಲಿ ದಾಖಲೆ ಸಲ್ಲಿಸಿ ಎಸ್‌ಸಿ/ಎಸ್‌ಟಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಈ ಮೊದಲು ಸುಳ್ಳು ಜಾರಿ ಪ್ರಮಾಣ ಪತ್ರ ಎಂದು ಸಾಬೀತಾದ ಮೇಲೆ ಅಂತಿಮ ಆದೇಶಕ್ಕಾಗಿ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ರವಾನಿಸಲಾಗುತ್ತಿತ್ತು.ಸಮಿತಿ ಅಸಿಂಧುಗೊಳಿಸಿದ ನಂತರ ಮತ್ತು ತಹಸೀಲ್ದಾರ್ ಜಾತಿ ಪ್ರಮಾಣ ಪತ್ರವನ್ನು ರದ್ದುಪಡಿಸಿ ತಪ್ಪಿತಸ್ತರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚಿಸುತ್ತಿದ್ದರು. ಈ ವೇಳೆ ಕೇವಲ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ವ್ಯಕ್ತಿಯ ವಿರುದ್ಧ ಮಾತ್ರ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿತ್ತು.
ಇನ್ನೂ ಮುಂದೆ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ವ್ಯಕ್ತಿ, ವಿತರಿಸಿದ ಹಿಂದಿನ ತಹಸೀಲ್ದಾರ್, ಪ್ರಮಾಣ ಪತ್ರ ವಿತರಿಸಲು ವರದಿ ಸಲ್ಲಿಸಿದ ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಾಧಿಕಾರಿ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೊಲೀಸರಿಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಆದೇಶಿಸಿದೆ. ಈ ಮೂಲಕ ಜಾತಿ ಪ್ರಮಾಣ ಪತ್ರ ವಿತರಿಸಿ ಅಧಿಕಾರಿಗಳಿಗೂ ಕಂಟಕ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments