Webdunia - Bharat's app for daily news and videos

Install App

ತೆಲಗಿ ಮೃತದೇಹ ಎದುರು ಸಂಬಂಧಿಕರ ಗಲಾಟೆ…?

Webdunia
ಶನಿವಾರ, 28 ಅಕ್ಟೋಬರ್ 2017 (10:44 IST)
ಬೆಳಗಾವಿ: ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಶವ ಹುಟ್ಟೂರು ಖಾನಾಪುರ ತಲುಪಿದೆ.

ತೆಲಗಿ ಹೆಣದ ಮುಂದೆ ಕುಟುಂಬಸ್ಥರು ಗಲಾಟೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕರೀಂಲಾಲ್ ತೆಲಗಿ ಮಗಳು ಮತ್ತು ತೆಲಗಿ ತಮ್ಮನ ನಡುವೆ ವಾಗ್ವಾದ ನಡೆದಿದೆ. 'ಆಸ್ಪತ್ರೆಯಲ್ಲಿ ಇದ್ದಾಗ ನೋಡಲು ಬಾರದ ನೀವು ಈಗ ಅಂತ್ಯಕ್ರಿಯೆಗೆ ಬಂದಿದ್ದೇಕೆ' ಎಂದು ತೆಲಗಿ ಮಗಳು ಸನಾ, ಚಿಕ್ಕಪ್ಪನನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಈ ಘಟನೆ ನಂತರ ತೆಲಗಿ ಸಹೋದರ ಮನೆಯಿಂದ ಹೊರ ಹೋಗಿದ್ದಾರೆ ಎನ್ನಲಾಗಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಬ್ದುಲ್ ಕರೀಂಲಾಲ್‌ ತೆಲಗಿಗೆ ಅನಾರೋಗ್ಯದ ಕಾರಣ ಅಕ್ಟೋಬರ್ 16 ರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತೆಲಗಿ ಅ.26ರಂದು ಮಧ್ಯಾಹ್ನ ಸಾವನ್ನಪ್ಪಿದ್ದ. ಬಳಿಕ ತೆಲಗಿ ಮೃತದೇಹವನ್ನು ಹುಟ್ಟೂರು ಖಾನಾಪುಕ್ಕೆ ರವಾನೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments