Select Your Language

Notifications

webdunia
webdunia
webdunia
webdunia

ಹೊಸವರ್ಷ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್?

ಹೊಸವರ್ಷ ಸಂಭ್ರಮಕ್ಕೆ ಬೀಳುತ್ತಾ ಬ್ರೇಕ್?
bangalore , ಸೋಮವಾರ, 18 ಡಿಸೆಂಬರ್ 2023 (18:45 IST)
ಕೇರಳದಲ್ಲಿ ಸೋಂಕು ಪ್ರಕರಣ ಹೆಚ್ಚಾಗಿರುವುದು ಹಾಗೂ ಹೊಸ ಉಪತಳಿ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ಸಭೆ ಸೇರುತ್ತಿದ್ದು, ಸರ್ಕಾರಕ್ಕೆ ಯಾವ ಯಾವ ನಿಯಂತ್ರಣ ಕ್ರಮ ಕೈಗೊಳ್ಳಲು ಸಲಹೆ ನೀಡಲಿದ್ದಾರೆಂಬ ಕುರಿತು ಕುತೂಹಲ ಎಲ್ಲರಲ್ಲಿ ಮೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಷ್ಣು ಪುಣ್ಯಭೂಮಿ ಕುರಿತು ಡಿಕೆಶಿ ಜೊತೆ ಕಿಚ್ಚ ಮಾತು