Webdunia - Bharat's app for daily news and videos

Install App

ಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ : ಬಿಎಸ್‍ವೈ

Webdunia
ಭಾನುವಾರ, 28 ಆಗಸ್ಟ್ 2022 (08:29 IST)
ಬೆಂಗಳೂರು : ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮುರುಘಾ ಶ್ರೀಗಳ ವಿರುದ್ದ ಲೈಂಗಿಕ ಕಿರುಕುಳ ಆರೋಪ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಶ್ರೀಗಳ ವಿರುದ್ಧದ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ತನಿಖೆ ಆದ ಮೆಲೆ ಸತ್ಯಾಂಶ ಹೊರಬರುತ್ತೆ. ಶ್ರೀಗಳು ಆರೋಪ ಮುಕ್ತರಾಗಿ ಬರ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದರು. 

ಇತ್ತ ಸಿಎಂ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ದೃಷ್ಟಿಯಿಂದ ಈ ಹಂತದಲ್ಲಿ ಮಾತಾಡೋದು ಸೂಕ್ತ ಅಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ, ಸತ್ಯ ಹೊರಗೆ ಬರುತ್ತದೆ. ಶ್ರೀಗಳ ವಿರುದ್ಧ ಪೋಕ್ಸೋ ಅಡಿ ಒಂದು ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನವರಿಗೆ ಮಹಿಳೆಯರ ವೋಟ್ ಬೇಕು, ಸಚಿವ ಸ್ಥಾನ ಬೇಡ: ಶಶಿಕಲಾ ಜೊಲ್ಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೊಲೀಸ್ ಅಧಿಕಾರಿ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕರು

ಮೋದಿ ಅಪ್ಪುಗೆ ವ್ಯಂಗ್ಯ ಮಾಡಿದ್ದ ರಾಹುಲ್ ಗಾಂಧಿಗೆ ಇಂದಿರಾ ಗಾಂಧಿ ವಿಡಿಯೋ ಹಾಕಿ ಟಾಂಗ್ ಕೊಟ್ಟ ಬಿಜೆಪಿ ಬೆಂಬಲಿಗರು Video

ಎಂಥಾ ಲಜ್ಜೆಗೆಟ್ಟ ಮಗ.. ಆಸ್ತಿ ಆಸೆಗೆ ಹೆಣವಾಗಿ ಮಲಗಿದ್ದ ತಂದೆಗೆ ಮಾಡಿದ್ದು ನೋಡಿದರೆ ಛೀಮಾರಿ ಹಾಕ್ತೀರಿ Video

ಮುಂದಿನ ಸುದ್ದಿ