Webdunia - Bharat's app for daily news and videos

Install App

ಕನ್ನಡಿಗ ಶ್ರೀಕಾಂತ್ ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿ

Webdunia
ಬುಧವಾರ, 2 ಮಾರ್ಚ್ 2022 (14:44 IST)
ಕ್ಷಣ ಕ್ಷಣಕ್ಕೂ ಉಕ್ರೇನ್ ಪರಿಸ್ಥಿತಿ ವಿಷಮವಾಗುತ್ತಿದ್ದು, ಬಂಕರ್ ಗಳಲ್ಲಿ ರಕ್ಷಣೆ ಪಡೆದಿರುವ ಕನ್ನಡಿಗರಲ್ಲಿ ಆತಂಕ ಹೆಚ್ಚಾಗು ತ್ತಿದೆ. ಸದ್ಯದ ಉಕ್ರೇನ್ ಚಿತ್ರಣವನ್ನು ಮೃತ ನವೀನ್ ರೂಮ್ ಮೇಟ್, ಬೆಂಗಳೂರು ಮೂಲದ ಶ್ರೀಕಾಂತ್ ತೆರೆದಿಟ್ಟಿದ್ದಾರೆ.
ಗೆಳೆಯ ನವೀನ್ ಸಾವಿನ ಬಳಿಕ ಎಲ್ಲರೂ ಧೈರ್ಯ ಕಳೆದುಕೊಂಡಿದ್ದಾರೆ. ಯುದ್ಧ ಆರಂಭದಲ್ಲಿದ್ದ ಧೈರ್ಯ ಈಗ ಇಲ್ಲದಂತಾಗಿದೆ. ಸಂಚಾರಕ್ಕಿದ್ದ ಎಲ್ಲಾ ಮಾರ್ಗಗಳು ಕ್ಲೋಸ್ ಆಗ್ತಿವೆ. ಪಕ್ಕದಲ್ಲೇ ಸಿಡಿಯುತ್ತಿರುವ ಶೆಲ್ ದಾಳಿಗೆ ಜನರು ತತ್ತರಿಸುತ್ತಿದ್ದಾರೆ. ಅನ್ನ ಆಹಾರಕ್ಕೂ ನರಕಯಾತನೆ ಶುರುವಾಗಿದೆ. ಭಾರತಕ್ಕೆ ಬರುವ ಆಸೆ ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದೆ ಎಂದು ಕುಟುಂಬದವರಿಗೆ ಶ್ರೀಕಾಂತ್ ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನು ಶ್ರೀಕಾಂತ್ ರಕ್ಷಣೆಗೆ ಕುಟುಂಬದವರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದಷ್ಟು ಬೇಗ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಮರಳಿ ವಾಪಸ್ ಕರೆತರುವಂತೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments