Webdunia - Bharat's app for daily news and videos

Install App

ಖ್ಯಾತ ಉದ್ಯಮಿ ಆನಂದ ಛೋಪ್ರಾ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

Webdunia
ಭಾನುವಾರ, 29 ಜುಲೈ 2018 (15:06 IST)
ಸವದತ್ತಿಯ ಖ್ಯಾತ ಉದ್ಯಮಿ ರಾಜ್ಯ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿ ಆನಂದ ಚೋಪ್ರಾ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸ್ಪರ್ಧಿಸಿ ಪರಾಭವಗೊಂಡಿದ್ದ ಆನಂದ ಛೋಪ್ರಾ
ಮೇಲೆ ತಡರಾತ್ರಿ ಹಲ್ಲೆ ನಡೆದಿದೆ. ಸವದತ್ತಿ ಪಟ್ಟಣದಲ್ಲಿ ಘಟನೆ ನಡೆದಿದ್ದು ಬೈಕಿನಲ್ಲಿ ಮನೆಗೆ ತೆರಳುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಛೋಪ್ರಾ ಅವರ ತಲೆ, ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ .ಸಿ.ಯು ನಲ್ಲಿ ದಾಖಲಾಗಿದ್ದಾರೆ.

ಛೋಪ್ರಾ ಅವರ ಮೇಲೆಯಾರು ಹಲ್ಲೆ ನಡೆಸಿದರು? ಯಾತಕ್ಕಾಗಿ ಹಲ್ಲೆ ನಡೆಯಿತು? ಎಂಬುದು ಗೊತ್ತಾಗಿಲ್ಲ. ಛೋಪ್ರಾ ಅವರು ಕಳೆದ ಚುನಾವಣೆಯಲ್ಲಿ ಕೇವಲ 5 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments