Webdunia - Bharat's app for daily news and videos

Install App

ಸಿದ್ದು ಸಿಎಂ ಆಗ್ಬೇಕೆಂದು ಅಭಿಮಾನಿ ಹರಕೆ

Webdunia
ಶನಿವಾರ, 22 ಏಪ್ರಿಲ್ 2023 (17:02 IST)
ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆಗ್ಬೇಕು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕು ಅಂತಾ ಹಾರೈಸಿ ಗದಗದಲ್ಲಿ ಸಿದ್ದು ಅಭಿಮಾನಿಯೋರ್ವ ಒಂದು ಕ್ವಿಂಟಲ್ ಭಾರ ಹೊತ್ತು ದೀಡ್ ನಮಸ್ಕಾರ ಹಾಕಿದ್ದಾರೆ.. ಹನುಮಂತಪ್ಪ ಜಟ್ಟಿ ಸುಮಾರು ಅರ್ಧ ಕಿಲೋಮೀಟರ್​​ಗೂ ಹೆಚ್ಚು ದೀಡ್​​ ನಮಸ್ಕಾರ ಹಾಕಿದ್ದಾರೆ. ವಿರುಪಾಕ್ಷೇಶ್ವರ ದೇವಸ್ಥಾನದಿಂದ ಮಾರುತೇಶ್ವರ ದೇವಸ್ಥಾನದವರೆಗೆ ದೀಡ್​​​ ನಮಸ್ಕಾರ ಹಾಕಿದ್ದಾರೆ.. ದೀಡ್​ ನಮಸ್ಕಾರದಲ್ಲಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಸ್ಥಳೀಯರು ಭಾಗಿಯಾಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments