Webdunia - Bharat's app for daily news and videos

Install App

ಅಭಿಮಾನಿಗಳು ದಯವಿಟ್ಟು ಆತ್ಮಹತ್ಯೆ ಮಾಡಿಕೊಳಬೇಡಿ

Webdunia
ಗುರುವಾರ, 4 ನವೆಂಬರ್ 2021 (17:16 IST)
ಅಪ್ಪು ಅಭಿಮಾನಿಗಳು ಯಾರೂ ಕೂಡ ದಯವಿಟ್ಟು ಆತ್ಮಹತ್ಯೆ ಮಾಡಿಕೊಳ್ಳಬೇಡಿ ಅಂತ ರಾಘವೇಂದ್ರರಾಜ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ನೋವಿನಲ್ಲಿದ್ದೀವಿ, ದಯವಿಟ್ಟು ಮತ್ತೆ ನೋವು ಕೊಡಬೇಡಿ. ನಿಮ್ಮ ಪಾದಕ್ಕೆ ನಮಸ್ಕಾರ ಮಾಡ್ತೇನೆ.ಯಾರು ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ರಾಘವೇಂದ್ರ ರಾಜ್ಕುಮಾರ್ ಅಭಿಮಾನಿಗಳಿಗೆ ಹೇಳಿದ್ದಾರೆ.ಅಭಿಮಾನಿಗಳ ಸಾವಿಗೆ ನನ್ನ ಪತಿ ಕಾರಣ ಆಗಬಾರದು ಅಂತಾ ಅಪ್ಪು ಪತ್ನಿ ಅಶ್ವಿನಿ ಅವರು ರಾಘವೇಂದ್ರ ರಾಜ್ ಕುಮಾರ್ ಬಳಿ ನೋವನ್ನು ಹೊರಹಾಕಿದ್ದಾರಂತೆ. ಈ ಕಾರಣಕ್ಕೆ ರಾಘವೇಂದ್ರ ರಾಜ್ ಕುಮಾರ್ ಅಭಿಮಾನಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಅಂತ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಮುಂದಿನ ಸುದ್ದಿ
Show comments