Webdunia - Bharat's app for daily news and videos

Install App

ಅಂಬಿ ಪುಣ್ಯತಿಥಿಗೆ ಬಾಡೂಟ ಬಡಿಸಿದ ಅಭಿಮಾನಿಗಳು

Webdunia
ಮಂಗಳವಾರ, 4 ಡಿಸೆಂಬರ್ 2018 (19:15 IST)
ಮಂಡ್ಯದ ಗಂಡು ಅಂಬರೀಶ್ ನಿಧನರಾದ‌ ಹಿನ್ನಲೆಯಲ್ಲಿ ಅವರ ಪುಣ್ಯತಿಥಿಯನ್ನು ಅಭಿಮಾನಿಗಳು ಆಚರಣೆ ಮಾಡಿದರು.
ಮಂಡ್ಯ ಜಿಲ್ಲೆಯ ಹಲವೆಡೆ ಅಂಬಿ ಪುಣ್ಯ ತಿಥಿ ಆಚರಣೆ ನಡೆಯಿತು.

ಅಂಬಿ ಅಭಿಮಾನಿಗಳೇ ಸೇರಿ ಗ್ರಾಮದಲ್ಲಿ ಅಂಬಿ ಪುಣ್ಯ ತಿಥಿ ಅಚರಣೆಗೆ ನಿರ್ಧಾರ ಮಾಡಿದ್ದರು.
ಅಂಬರೀಶ್ ನಿಧನರಾದ ದಿನ ಆಧರಿಸಿ 11ನೇ ದಿನದ ಪುಣ್ಯ ತಿಥಿ ಕಾರ್ಯವನ್ನು ಅಂಬಿ ಅಭಿಮಾನಿಗಳು ಮಾಡಿದರು.
ಮದ್ದೂರಿನ ತೈಲೂರು, ಮಂಡ್ಯದ ಕಾರಸವಾಡಿ ಹಾಗೂ ಶ್ರೀರಂಗಪಟ್ಟಣ ಬಲ್ಲೇನಹಳ್ಳಿ ಗ್ರಾಮದಲ್ಲಿ ಅಂಬಿ ತಿಥಿ ಆಚರಣೆ ಮಾಡಲಾಯಿತು.

ಅಂಬಿ ಪುಣ್ಯ ತಿಥಿಗಾಗಿ ಗ್ರಾಮಗಳಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಂಬಿ ಪುಣ್ಯತಿಥಿಗಾಗಿ ಬಾಡೂಟ ಸಿದ್ಧಪಡಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments