Webdunia - Bharat's app for daily news and videos

Install App

ಅಂಬಿ ಪುಣ್ಯತಿಥಿಗೆ ಬಾಡೂಟ ಬಡಿಸಿದ ಅಭಿಮಾನಿಗಳು

Webdunia
ಮಂಗಳವಾರ, 4 ಡಿಸೆಂಬರ್ 2018 (19:15 IST)
ಮಂಡ್ಯದ ಗಂಡು ಅಂಬರೀಶ್ ನಿಧನರಾದ‌ ಹಿನ್ನಲೆಯಲ್ಲಿ ಅವರ ಪುಣ್ಯತಿಥಿಯನ್ನು ಅಭಿಮಾನಿಗಳು ಆಚರಣೆ ಮಾಡಿದರು.
ಮಂಡ್ಯ ಜಿಲ್ಲೆಯ ಹಲವೆಡೆ ಅಂಬಿ ಪುಣ್ಯ ತಿಥಿ ಆಚರಣೆ ನಡೆಯಿತು.

ಅಂಬಿ ಅಭಿಮಾನಿಗಳೇ ಸೇರಿ ಗ್ರಾಮದಲ್ಲಿ ಅಂಬಿ ಪುಣ್ಯ ತಿಥಿ ಅಚರಣೆಗೆ ನಿರ್ಧಾರ ಮಾಡಿದ್ದರು.
ಅಂಬರೀಶ್ ನಿಧನರಾದ ದಿನ ಆಧರಿಸಿ 11ನೇ ದಿನದ ಪುಣ್ಯ ತಿಥಿ ಕಾರ್ಯವನ್ನು ಅಂಬಿ ಅಭಿಮಾನಿಗಳು ಮಾಡಿದರು.
ಮದ್ದೂರಿನ ತೈಲೂರು, ಮಂಡ್ಯದ ಕಾರಸವಾಡಿ ಹಾಗೂ ಶ್ರೀರಂಗಪಟ್ಟಣ ಬಲ್ಲೇನಹಳ್ಳಿ ಗ್ರಾಮದಲ್ಲಿ ಅಂಬಿ ತಿಥಿ ಆಚರಣೆ ಮಾಡಲಾಯಿತು.

ಅಂಬಿ ಪುಣ್ಯ ತಿಥಿಗಾಗಿ ಗ್ರಾಮಗಳಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಂಬಿ ಪುಣ್ಯತಿಥಿಗಾಗಿ ಬಾಡೂಟ ಸಿದ್ಧಪಡಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments