Webdunia - Bharat's app for daily news and videos

Install App

ಭಾನುವಾರ ಪುನೀತ್ ಸಮಾಧಿ ಬಳಿ ಜನಜಾತ್ರೆ ...!!!

Webdunia
ಭಾನುವಾರ, 7 ನವೆಂಬರ್ 2021 (15:47 IST)
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ 10 ದಿನ ಕಳೆದರೂ, ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಸ್ಥಳಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸೇರಿದಂತೆ ಪ್ರತಿದಿನ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಗೌರವ ನಮನ ಸಲ್ಲಿಸುತ್ತಿದ್ದಾರೆ.ಮಹಿಳೆಯರು, ಯುವಕ, ಯುವತಿಯರು, ವಿಶೇಷ ಚೇತನರು, ವೃದ್ಧರು, ಮಕ್ಕಳು ಸೇರಿದಂತೆ ಎಲ್ಲಾ ವಯೋಮಾನದವರು ಅಪ್ಪುವಿನ ಸಮಾಧಿ ಬಳಿಗೆ ಭೇಟಿ ನೀಡುತ್ತಿದ್ದು, ತಮ್ಮ ನೆಚ್ಚಿನ ನಾಯಕ ನಟನನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಇಂದು ಗರ್ಭಿಣಿ ಮಹಿಳೆಯೊಬ್ಬರು ತನ್ನ ಒಂದು ತಿಂಗಳ ಮಗುವಿನೊಂದಿಗೆ ಅಪ್ಪು ಸಮಾಧಿ ಭೇಟಿ ಮಾಡಿದ್ದು ವಿಶೇಷವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

Karnataka Weather: ರಾಜ್ಯದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆಯೇ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಮುಂದಿನ ಸುದ್ದಿ
Show comments