Webdunia - Bharat's app for daily news and videos

Install App

ಈ ಕಾರಣಕ್ಕೆ ಅಭಿಮಾನಿಗಳಿಗೆ ನೆನಪಾದ ಖಳನಟ ವಜ್ರಮುನಿ

Webdunia
ಸೋಮವಾರ, 6 ಜನವರಿ 2020 (14:30 IST)
ನಟ ಭಯಂಕರ, ಖ್ಯಾತ ಖಳನಟ ವಜ್ರಮುನಿಯವರ 14 ನೇ ಸ್ಮರಣೋತ್ಸವ ನಡೆಯಿತು.

ಮಂಡ್ಯದ ಕಿಕ್ಕೇರಿ ಸಮೀಪದ ಕಾಳೇನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಹಳ್ಳಿಕಾರ್ ಯುವಕರ ಸಂಘದ ವತಿಯಿಂದ ಚಿತ್ರ ನಟ ವಜ್ರಮುನಿ ಅವರ 14 ನೇ ಪುಣ್ಯ ಸ್ಮರಣೆ ಅಂಗವಾಗಿ ಗ್ರಾಮ ಘಟಕ ಉದ್ಘಾಟನಾ ಸಮಾರಂಭ ನಡೆಯಿತು.  

ಜೆಡಿಎಸ್ ಯುವ ನಾಯಕ ಎ.ಬಿ ಕಿರಣ್ ಮಾತನಾಡಿ, ವಜ್ರಮುನಿಯವರು ಚಲನ ಚಿತ್ರಗಳಲ್ಲಿ ಖಳನಾಯಕನಾಗಿ ತಮ್ಮದೇ ಛಾಪು ಮೂಡಿಸಿದವರು.‌ ನಿಜ ಜೀವನದಲ್ಲಿ ಮಾತ್ರ ಸಹೃದಯ ಮನುಷ್ಯ. ಅವರಂಥ ಮಹಾನ್ ವ್ಯಕ್ತಿಗಳ ಸಾಧನೆ ಸ್ಮರಿಸೋದು ನಮ್ಮ ಕರ್ತವ್ಯ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments