Webdunia - Bharat's app for daily news and videos

Install App

ಸಿದ್ದು ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

Webdunia
ಭಾನುವಾರ, 4 ಸೆಪ್ಟಂಬರ್ 2022 (20:22 IST)
ಹಾಸನದಲ್ಲಿ ಸಿದ್ದು ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.ತಮ್ಮ ನೆಚ್ಚಿನ ನಾಯಕನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮಹಿಳೆಯರಂತೂ ಪರದಾಡಿದಾರೆ.
 
ನೂಕು ನುಗ್ಗಲಿನ ನಡುವೆ ಪ್ರಾಯಾಸಪಟ್ಟು  ಕೊನೆಗೂ  ಜನ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.ಇನ್ನು ಈ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೋಕಿನ ಗೊಲ್ಲರಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.ತಮ್ಮ ಆಪ್ತ ಪಟೇಲ್ ಶಿವಪ್ಪ ಮಗನ ಬೀಗರೂಟಕ್ಕೆ  ಮಾಜಿ ಸಿಎಂ ಸಿದ್ದರಾಮಯ್ಯ ಬಂದಿದ್ರು.ಊಟ ಮುಗಿಸಿ ಹೊರ ಹೋಗುವಾಗ ಜನರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.ಕೈಯಲ್ಲಿ ಮೊಬೈಲ್‌ಹಿಡಿದು ಸಿದ್ದರಾಮಯ್ಯ ರತ್ತ  ನೂರಾರು ಜನರು ನುಗ್ಗಿ ಬಂದಿದ್ದಾರೆ.ಜನರನ್ನು ನಿಯಂತ್ರಿಸಲು ಪೊಲೀಸರಂತೂ ಹರಸಾಹಸಪಟ್ಟಿದ್ದಾರೆ.ಜನಸಂದಣಿ ನಡುವೆ ಎಲ್ಲರ ಜೊತೆಗೂ ಸಿದ್ದರಾಮಯ್ಯ ಸೆಲ್ಫಿಗೆ ಫೋಸ್ ಕೊಟ್ಡು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments