ಸಿದ್ದು ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

Webdunia
ಭಾನುವಾರ, 4 ಸೆಪ್ಟಂಬರ್ 2022 (20:22 IST)
ಹಾಸನದಲ್ಲಿ ಸಿದ್ದು ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.ತಮ್ಮ ನೆಚ್ಚಿನ ನಾಯಕನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮಹಿಳೆಯರಂತೂ ಪರದಾಡಿದಾರೆ.
 
ನೂಕು ನುಗ್ಗಲಿನ ನಡುವೆ ಪ್ರಾಯಾಸಪಟ್ಟು  ಕೊನೆಗೂ  ಜನ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.ಇನ್ನು ಈ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೋಕಿನ ಗೊಲ್ಲರಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.ತಮ್ಮ ಆಪ್ತ ಪಟೇಲ್ ಶಿವಪ್ಪ ಮಗನ ಬೀಗರೂಟಕ್ಕೆ  ಮಾಜಿ ಸಿಎಂ ಸಿದ್ದರಾಮಯ್ಯ ಬಂದಿದ್ರು.ಊಟ ಮುಗಿಸಿ ಹೊರ ಹೋಗುವಾಗ ಜನರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.ಕೈಯಲ್ಲಿ ಮೊಬೈಲ್‌ಹಿಡಿದು ಸಿದ್ದರಾಮಯ್ಯ ರತ್ತ  ನೂರಾರು ಜನರು ನುಗ್ಗಿ ಬಂದಿದ್ದಾರೆ.ಜನರನ್ನು ನಿಯಂತ್ರಿಸಲು ಪೊಲೀಸರಂತೂ ಹರಸಾಹಸಪಟ್ಟಿದ್ದಾರೆ.ಜನಸಂದಣಿ ನಡುವೆ ಎಲ್ಲರ ಜೊತೆಗೂ ಸಿದ್ದರಾಮಯ್ಯ ಸೆಲ್ಫಿಗೆ ಫೋಸ್ ಕೊಟ್ಡು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments