Webdunia - Bharat's app for daily news and videos

Install App

ಸಿದ್ದು ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

Webdunia
ಭಾನುವಾರ, 4 ಸೆಪ್ಟಂಬರ್ 2022 (20:22 IST)
ಹಾಸನದಲ್ಲಿ ಸಿದ್ದು ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.ತಮ್ಮ ನೆಚ್ಚಿನ ನಾಯಕನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮಹಿಳೆಯರಂತೂ ಪರದಾಡಿದಾರೆ.
 
ನೂಕು ನುಗ್ಗಲಿನ ನಡುವೆ ಪ್ರಾಯಾಸಪಟ್ಟು  ಕೊನೆಗೂ  ಜನ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.ಇನ್ನು ಈ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೋಕಿನ ಗೊಲ್ಲರಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.ತಮ್ಮ ಆಪ್ತ ಪಟೇಲ್ ಶಿವಪ್ಪ ಮಗನ ಬೀಗರೂಟಕ್ಕೆ  ಮಾಜಿ ಸಿಎಂ ಸಿದ್ದರಾಮಯ್ಯ ಬಂದಿದ್ರು.ಊಟ ಮುಗಿಸಿ ಹೊರ ಹೋಗುವಾಗ ಜನರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.ಕೈಯಲ್ಲಿ ಮೊಬೈಲ್‌ಹಿಡಿದು ಸಿದ್ದರಾಮಯ್ಯ ರತ್ತ  ನೂರಾರು ಜನರು ನುಗ್ಗಿ ಬಂದಿದ್ದಾರೆ.ಜನರನ್ನು ನಿಯಂತ್ರಿಸಲು ಪೊಲೀಸರಂತೂ ಹರಸಾಹಸಪಟ್ಟಿದ್ದಾರೆ.ಜನಸಂದಣಿ ನಡುವೆ ಎಲ್ಲರ ಜೊತೆಗೂ ಸಿದ್ದರಾಮಯ್ಯ ಸೆಲ್ಫಿಗೆ ಫೋಸ್ ಕೊಟ್ಡು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments