Webdunia - Bharat's app for daily news and videos

Install App

ಹಾಸನದಲ್ಲಿ ರೈತ ಸಜೀವ ದಹನ

Webdunia
ಶುಕ್ರವಾರ, 10 ಮಾರ್ಚ್ 2017 (11:25 IST)
ಹಾಸನ(ಮಾ.10): ಹೊಲಕ್ಕೆ ಹೋಗಿದ್ದ ರೈತ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನವಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ. ಅಗ್ನಿಗಾಹುತಿಯಾದ ರೈತನನ್ನ ಪುಟ್ಟಸ್ವಾಮಿಗೌಡ ಎಂದು ಗುರ್ತಿಸಲಾಗಿದೆ. 

ಸಂಬಂಧಿಕರು ಹೇಳುವ ಪ್ರಕಾರ, ನಿನ್ನೆ ಬೆಳಗ್ಗೆ ಪುಟ್ಟಸ್ವಾಮಿಗೌಡ ಊಟ ಮುಗಿಸಿ ಹೊಲಕ್ಕೆ ಹೋಗಿದ್ದರು. ಹೊಲದಲ್ಲಿದ್ದ ತೇಗದ ಮರಗಳಿಗೆ ಬಿದ್ದ ಬೆಂಕಿ ನಂದಿಸಲು ಹೋದಾಗ ಅಗ್ನಿಜ್ವಾಲೆಯಿಂದ ತಪ್ಪಿಸಿಕೊಳ್ಲಲಾಗದೆ ಸಜೀವ ದಹನವಾಗಿರಬಹುದು ಎಂದು ತಿಳಿದುಬಂದಿದೆ.
ಮಧ್ಯಾಹ್ನದವರೆಗೂ ಪುಟ್ಟಸ್ವಾಮಿಗೌಡ ಮನೆಗೆ ವಾಪಸ್ ಬರದಿರುವ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಹೊಲದ ಬಳಿಗೆ ತೆರಳಿದಾಗ ತೇಗದ ಮರಗಳ ಬಳಿ ಸುಟ್ಟುಕರಕಲಾದ ಪುಟ್ಟಸ್ವಾಮಿಗೌಡರ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲಿಸರು ಭೆಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶಾಸಕ ಎಚ್.ಕೆ. ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುರೋಪ್‌ಗೆ ಮತ್ತೇ ಆರಂಭಗೊಂಡ ಏರ್‌ ಇಂಡಿಯಾ ವಿಮಾನ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದರೆ ಜೈಲೂಟ ಗ್ಯಾರಂಟಿ

ಯಾವ ಇಲಾಖೆ ನೋಡಿದ್ರೂ ಕಮಿಷನ್ ಕಮಿಷನ್ ಕಮಿಷನ್: ಬಿವೈ ವಿಜಯೇಂದ್ರ

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

ಮುಂದಿನ ಸುದ್ದಿ
Show comments