Webdunia - Bharat's app for daily news and videos

Install App

ಹಾಸನದಲ್ಲಿ ರೈತ ಸಜೀವ ದಹನ

Webdunia
ಶುಕ್ರವಾರ, 10 ಮಾರ್ಚ್ 2017 (11:25 IST)
ಹಾಸನ(ಮಾ.10): ಹೊಲಕ್ಕೆ ಹೋಗಿದ್ದ ರೈತ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನವಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ. ಅಗ್ನಿಗಾಹುತಿಯಾದ ರೈತನನ್ನ ಪುಟ್ಟಸ್ವಾಮಿಗೌಡ ಎಂದು ಗುರ್ತಿಸಲಾಗಿದೆ. 

ಸಂಬಂಧಿಕರು ಹೇಳುವ ಪ್ರಕಾರ, ನಿನ್ನೆ ಬೆಳಗ್ಗೆ ಪುಟ್ಟಸ್ವಾಮಿಗೌಡ ಊಟ ಮುಗಿಸಿ ಹೊಲಕ್ಕೆ ಹೋಗಿದ್ದರು. ಹೊಲದಲ್ಲಿದ್ದ ತೇಗದ ಮರಗಳಿಗೆ ಬಿದ್ದ ಬೆಂಕಿ ನಂದಿಸಲು ಹೋದಾಗ ಅಗ್ನಿಜ್ವಾಲೆಯಿಂದ ತಪ್ಪಿಸಿಕೊಳ್ಲಲಾಗದೆ ಸಜೀವ ದಹನವಾಗಿರಬಹುದು ಎಂದು ತಿಳಿದುಬಂದಿದೆ.
ಮಧ್ಯಾಹ್ನದವರೆಗೂ ಪುಟ್ಟಸ್ವಾಮಿಗೌಡ ಮನೆಗೆ ವಾಪಸ್ ಬರದಿರುವ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಹೊಲದ ಬಳಿಗೆ ತೆರಳಿದಾಗ ತೇಗದ ಮರಗಳ ಬಳಿ ಸುಟ್ಟುಕರಕಲಾದ ಪುಟ್ಟಸ್ವಾಮಿಗೌಡರ ದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲಿಸರು ಭೆಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶಾಸಕ ಎಚ್.ಕೆ. ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments