ವಿದ್ಯುತ್ ತಂತಿ ಕಡಿದು ಅನ್ನದಾತ ಆತ್ಮಹತ್ಯೆ

Webdunia
ಸೋಮವಾರ, 27 ಫೆಬ್ರವರಿ 2017 (08:56 IST)
ವಿದ್ಯುತ್ ಪ್ರವಹಿಸುತ್ತಿದ್ದ  ತಂತಿ ಬಾಯಲ್ಲಿಟ್ಟುಕೊಂಡು ರೈತ ಆತ್ಮಹತ್ಯೆಗೆ ಶರಣಾದ ಘಟನೆ ಸಿಂಧನೂರು ತಾಲ್ಲೂಕಿನ ಚಿತ್ರಾಲಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೃತ ಸಿದ್ದಯ್ಯಸ್ವಾಮಿ ಶರಣಯ್ಯ ಸ್ವಾಮಿ (48) ಗೆ 8 ಎಕರೆ ಜಮೀನಿದ್ದು ಎರಡು ವರ್ಷಗಳಿಂದ ಕಾಡುತ್ತಿರುವ ಬರಕ್ಕೆ ಅಪಾರ ಪ್ರಮಾಣದ ನಷ್ಟವನ್ನು ಕಂಡಿದ್ದರು. ಬ್ಯಾಂಕ್‌ನಲ್ಲಿ 8 ಲಕ್ಷ ಮತ್ತು 4 ಲಕ್ಷ ಖಾಸಗಿ ಸಾಲ ಮಾಡಿಕೊಂಡಿದ್ದ ಅವರು ಸಾಲದಾತರ ಕಾಟಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
 
ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಿಯಕರನ ಜೊತೆ ಮಗಳನ್ನು ಮದುವೆ ಮಂಟಪದಲ್ಲೇ ಸೆರೆಹಿಡಿದ ತಂದೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

40,000 ಆದಾಯ ಎಂದು ಹೇಗೆ ಹೇಳಿದ್ರಿ, ಬಡವರ ಅವಕಾಶ ಹೇಗೆ ಕಿತ್ಕೊಂಡ್ರಿ: ಕೆಪಿಎಸ್ ಸಿ ಕರ್ಮಕಾಂಡ ಬೆಂಡೆತ್ತಿದ ಹೈಕೋರ್ಟ್ ಜಡ್ಜ್ Video

ದೆಹಲಿಯಲ್ಲಿಂದು ಕರ್ನಾಟಕ ಸಚಿವ ಸಂಪುಟ ಬಿಸಿ ಬಿಸಿ ಚರ್ಚೆ: ರಾಹುಲ್ ಗಾಂಧಿ ಲಿಸ್ಟ್ ನಲ್ಲಿರುವ ಸಂಭಾವ್ಯರು ಇವರೇ

ಥ್ಯಾಂಕ್ಯೂ ದೇವ್ರೇ... ನಡು ರಸ್ತೆಯಲ್ಲಿ ನಿಂತು ರೈತ ಮಾಡಿದ ಕೆಲಸಕ್ಕೆ ನೆಟ್ಟಿಗರ ಸಲಾಂ Video

ಸಿಜೆಪಿ ಹೇಳಿದ ತಕ್ಷಣ ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಮೇಲೆ ಕೇಸ್ ಹಿಂಪಡೆಯಬೇಕಾ: ಕಾನೂನು ಏನು ಹೇಳುತ್ತದೆ

ಮುಂದಿನ ಸುದ್ದಿ
Show comments