Webdunia - Bharat's app for daily news and videos

Install App

ತನಗೆ ಅವಮಾನ ಮಾಡಿದರೂ ಜಿಟಿ ಮಾಲ್ ನೌಕರನ ಬಗ್ಗೆ ರೈತ ಫಕೀರಪ್ಪ ಮಾತು ಕೇಳಿದರೆ ಕಣ್ಣಲ್ಲಿ ನೀರು ಬರುತ್ತದೆ

Krishnaveni K
ಶುಕ್ರವಾರ, 19 ಜುಲೈ 2024 (10:50 IST)
ಬೆಂಗಳೂರು: ಪಂಚೆ ಉಟ್ಟುಕೊಂಡಿದ್ದೆ ಎಂಬ ಕಾರಣಕ್ಕೆ ತನ್ನನ್ನು ಒಳಗೆ ಬಿಡದೆ ಅವಮಾನ ಮಾಡಿದ ಜಿಟಿ ಮಾಲ್ ನೌಕರನ ಬಗ್ಗೆ ರೈತ ಫಕೀರಪ್ಪ ಮಾತುಗಳು ಕೇಳಿದರೆ ಎಂಥವರಿಗೂ ಕಣ್ಣು ತುಂಬಿ ಬರುತ್ತದೆ.

ತನಗೆ ಅವಮಾನ ಮಾಡಿದರೂ ಫಕೀರಪ್ಪ ಮಾತ್ರ ಯಾರ ಮೇಲೂ ಆಕ್ರೋಶ ವ್ಯಕ್ತಪಡಿಸಿಲ್ಲ. ಪುತ್ರ ಮಾಡಿದ ವಿಡಿಯೋದಿಂದಾಗಿ ಫಕೀರಪ್ಪ ಪ್ರಕರಣ ಎಲ್ಲರಿಗೂ ಗೊತ್ತಾಗಿದೆ. ಇದರ ಬಳಿಕ ಕೆಲವು ಸಂಘಟನೆಗಳು ಫಕೀರಪ್ಪನನ್ನು ಅದೇ ಮಾಲ್ ಬಳಿ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡಿದ್ದಲ್ಲದೆ, ಅವಮಾನ ಮಾಡಿದವರಿಂದಲೇ ಸನ್ಮಾನ ಮಾಡಿಸಿದೆ.

ಆದರೆ ಈ ವೇಳೆ ಮಾತನಾಡಿದ ಫಕೀರಪ್ಪ ತಾವೆಷ್ಟು ಅಮಾಯಕ, ಮುಗ್ದ ಎಂದು ತೋರಿಸಿಕೊಟ್ಟಿದ್ದಾರೆ. ‘ಅಯ್ಯೋ ಪಾಪ ಅವರನ್ನು ಕೆಲಸದಿಂದ ತೆಗೀತಾರಂತ ಹೇಳ್ತಿದ್ದಾರೆ. ತೆಗೀಬೇಡಿ ಅಂತ ಹೇಳ್ರೀ.. ಪಾಪ ಅವರಿಗೂ ಹೆಂಡ್ರು ಮಕ್ಳಿರ್ತಾರೆ’ ಎಂದಿರುವ ಫಕೀರಪ್ಪ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಾನು ನೋವುಂಡರೂ ಇತರರಿಗೆ ನೋವು ಮಾಡದವರೆಂದರೆ ರೈತರು ಮಾತ್ರ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಇದೀಗ ಜಿಟಿ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಏಳು ದಿನಗಳ ಕಾಲ ಬೀಗ ಹಾಕಿದ್ದಾರೆ. ಮಾಲ್ ಮಾಲಿಕರು ವೈಯಕ್ತಿಕವಾಗಿ ಫಕೀರಪ್ಪ ಬಳಿ ತೆರಳಿ ಕ್ಷೆ ಯಾಚಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments