Webdunia - Bharat's app for daily news and videos

Install App

ಕೊನೆಗೂ ಪ್ರತಿಭಟನೆ ಸಿಲ್ಲಿಸಿ ಮನೆಯತ್ತ ಮುಖ ಮಾಡಿದ ರೈತ ಹೋರಾಟಗಾರರು

Webdunia
ಭಾನುವಾರ, 12 ಡಿಸೆಂಬರ್ 2021 (18:54 IST)
ದೆಹಲಿಯ ಸಿಂಘು, ಗಾಜಿಪುರ ಮತ್ತು ಟಿಕ್ರಿಯಲ್ಲಿ ಸತತ 15 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಮನೆಗೆ ಹಿಂತಿರುಗುತ್ತಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಸುದೀರ್ಘ ಪ್ರತಿಭಟನೆ ನಡೆಸಿದ್ದಾರೆ. ಇಂದು ಈ ಎಲ್ಲಾ ರೈತರು ಟ್ರ್ಯಾಕ್ಟರ್ ಹಾಗೂ ಮೆರವಣಿಗೆ ಮೂಲಕ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಗಡಿಗಳಲ್ಲಿ ನೆಲಯೂರಿದ್ದ ಟೆಂಟ್ ಗಳನ್ನು ರೈತರು ತೆಗೆದು ಹಾಕುತ್ತಿರುವ ದೃಶ್ಯ ಎಲ್ಲೆಡೆ ಕಂಡು ಬಂದಿದೆ.
ಈ ವೇಳೆ ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದ ರೈತರು ಅಲಂಕೃತ ಟ್ರ್ಯಾಕ್ಟರ್ ಗಳ ಮೂಲಕ ನೃತ್ಯ, ಹಾಡು ಹಾಡುತ್ತ ನಮ್ಮ ಮನೆಗಳಿಗೆ ಹಿಂತಿರುಗುತ್ತಿದ್ದಾರೆ. ಕೇವಲ ಕೃಷಿ ಕಾಯ್ದೆ ಮಾತ್ರವಲ್ಲದೆ ಬೆಳೆಗಳ ಬೆಂಬಲ ಬೆಲೆಯನ್ನು ಕಾನೂನಾತ್ಮಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಸಾಧಾರಣ ಮಳೆ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments