ಕೊನೆಗೂ ಪ್ರತಿಭಟನೆ ಸಿಲ್ಲಿಸಿ ಮನೆಯತ್ತ ಮುಖ ಮಾಡಿದ ರೈತ ಹೋರಾಟಗಾರರು

Webdunia
ಭಾನುವಾರ, 12 ಡಿಸೆಂಬರ್ 2021 (18:54 IST)
ದೆಹಲಿಯ ಸಿಂಘು, ಗಾಜಿಪುರ ಮತ್ತು ಟಿಕ್ರಿಯಲ್ಲಿ ಸತತ 15 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಮನೆಗೆ ಹಿಂತಿರುಗುತ್ತಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಸುದೀರ್ಘ ಪ್ರತಿಭಟನೆ ನಡೆಸಿದ್ದಾರೆ. ಇಂದು ಈ ಎಲ್ಲಾ ರೈತರು ಟ್ರ್ಯಾಕ್ಟರ್ ಹಾಗೂ ಮೆರವಣಿಗೆ ಮೂಲಕ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಗಡಿಗಳಲ್ಲಿ ನೆಲಯೂರಿದ್ದ ಟೆಂಟ್ ಗಳನ್ನು ರೈತರು ತೆಗೆದು ಹಾಕುತ್ತಿರುವ ದೃಶ್ಯ ಎಲ್ಲೆಡೆ ಕಂಡು ಬಂದಿದೆ.
ಈ ವೇಳೆ ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದ ರೈತರು ಅಲಂಕೃತ ಟ್ರ್ಯಾಕ್ಟರ್ ಗಳ ಮೂಲಕ ನೃತ್ಯ, ಹಾಡು ಹಾಡುತ್ತ ನಮ್ಮ ಮನೆಗಳಿಗೆ ಹಿಂತಿರುಗುತ್ತಿದ್ದಾರೆ. ಕೇವಲ ಕೃಷಿ ಕಾಯ್ದೆ ಮಾತ್ರವಲ್ಲದೆ ಬೆಳೆಗಳ ಬೆಂಬಲ ಬೆಲೆಯನ್ನು ಕಾನೂನಾತ್ಮಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments