Webdunia - Bharat's app for daily news and videos

Install App

ನಾಟಿ ಮಾಡಲು ಕೂಲಿಗೆ ಬನ್ನಿ ಎಂದು ಸಿಎಂ ಎಚ್ ಡಿಕೆಗೇ ಆಹ್ವಾನ ನೀಡಿದ ರೈತ!

Webdunia
ಶುಕ್ರವಾರ, 10 ಆಗಸ್ಟ್ 2018 (11:29 IST)
ಮಂಡ್ಯ: ರೈತರನ್ನು ಹುರಿದುಂಬಿಸಲು ನಾಟಿ ಮಾಡಲು ಗದ್ದೆಗೆ ಇಳಿಯಲು ಹೊರಟಿರುವ ಸಿಎಂ ಕುಮಾರಸ್ವಾಮಿಗೆ ಮಂಡ್ಯದ ರೈತನೊಬ್ಬ ಸವಾಲು ಹಾಕಿದ್ದಾನೆ.
 

ರೈತರನ್ನು ಹುರಿದುಂಬಿಸಲು ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ರೈತರ ಸಮಸ್ಯೆಗಳನ್ನು ಅರಿಯಲು ಪ್ರಯತ್ನಿಸಲಿದ್ದಾರೆ.

ಈ ವಿಚಾರದ ಬಗ್ಗೆ ರೈತರೊಬ್ಬರು ತನ್ನ ಸಾಮಾಜಿಕ ಜಾಲತಾಣ ಪುಟದಲ್ಲಿ ವ್ಯಂಗ್ಯ ಮಾಡಿದ್ದು, ತಮ್ಮ ಗದ್ದೆಗೆ ಮುಯ್ಯಾಳಾಗಿ ಕೆಲಸ ಮಾಡಲು ಬರುವಂತೆ ಆಹ್ವಾನ ನೀಡಿದ್ದಾರೆ. ನಿಮ್ಮನ್ನು ಕೆಲಸಕ್ಕೆ ಕರೆಸಿ ಕೂಲಿ ಕೊಡಲು ನಮ್ಮಲ್ಲಿ ದುಡ್ಡಿಲ್ಲ. ಹಾಗಾಗಿ ಮುಯ್ಯಾಳಾಗಿ ಬರಲು ಆಹ್ವಾನ ನೀಡಿದ್ದಾರೆ. ನಾಟಿ ಮಾಡುವುದರಿಂದ ರೈತರ ಸಮಸ್ಯೆ ಪರಿಹಾರವಾಗಲ್ಲ. ರೈತರ ಬಗ್ಗೆ ನಿಜವಾಗಿ ಕಾಳಜಿಯಿದ್ದರೆ ಮೈ ಷುಗರ್ ಕಾರ್ಖಾನೆ ಪುನರಾರಂಭಿಸಿ ಎಂದು ಈ ವ್ಯಕ್ತಿ ಸವಾಲು ಹಾಕಿದ್ದಾರೆ. ಈತ ಬಿಜೆಪಿ ಕಾರ್ಯಕರ್ತ ಕೂಡಾ ಎಂಬ ಸುದ್ದಿಯೂ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments