Webdunia - Bharat's app for daily news and videos

Install App

ರಾಷ್ಟ್ರೀಯ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ- ಕೋಡಿಹಳ್ಳಿ ಚಂದ್ರಶೇಖರ ಮಾಧ್ಯಮಗೋಷ್ಠಿ

Webdunia
ಮಂಗಳವಾರ, 31 ಮೇ 2022 (19:51 IST)
ರಾಷ್ಟ್ರೀಯ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆಯಾದ ಹಿನ್ನಲೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಮಾಧ್ಯಮ ಗೋಷ್ಠಿ ನಡೆಸಿಕೊಟ್ಟರು. ಮಾಧ್ಯಗೋಷ್ಠಿಯಲ್ಲಿ ಮಾತನಾಡಿ ನಿನ್ನೇ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಖಂಡನೀಯ, ಅವರು ಒಬ್ಬ ರಾಷ್ಟ್ರೀಯ ನಾಯಕರು ಅವರಿಗೆ ತುಂಬಾ ನೋವಾಗಿದೆ. ಅವರಿಗೆ ನಾವು ಸಮಾಧಾನ ಹೇಳಿದಾಗ ಹೇಳಿಕೆ ನಿಡುವುದಾಗಲಿ. ಅವರಿಗೆ ಆದಂತಹ ನೋವು ಭರಿಸಲು ಸಾಧ್ಯವಿಲ್ಲ. ಆ ಕೀಡಿಗಳಿಗೆ ಶಿಕ್ಷೆ ಆಗಬೇಕು. ಇನ್ನೂ ಹಲ್ಲೆ ಮಾಡುವವರು ಜೈ ಮೋದಿ ಇದ್ದಾರೆ ಅಂದ್ರೆ ಅವರಿಗೆ ಮೋದಿ ಅವ್ರು ಹೇಳಿದ್ರಾ ? ರಾಜ್ಯ ಬಿಜೆಪಿ ನಾಯಕರು ಯಾರಾದ್ರು ಹೇಳಿದ್ರಾ.. ಈ ರೀತಿ ಹಲ್ಲೆ ಮಾಡಿ ಅಂತ ಗೊತ್ತಾಗುತ್ತೆ ಅಂತ ಗೊತ್ತಾಗುತ್ತೆ .ನಾನು ಸಿಎಂಗೆ ಪತ್ರ ಬರೆದಿದ್ದೇನೆ. ತನಿಖೆ ಆಗಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸಿದೆ ಈ ನಿವು ಅದ್ಯಕ್ಷರನ್ನು ತ್ಯೇಜಿಸುತ್ತಿರಾ ಎಂಬ ಪ್ರಶ್ನೆಗೆ ನಾನು ಭ್ರಷ್ಟನಲ್ಲ ನಾನು ತಪ್ಪು ಮಾಡಿಲ್ಲ. ನಾನು ಯಾವುದೇ ಕಾರಣಕ್ಕೂ ಹಸಿರು ವಸ್ತ್ರ ತೆಗೆಯುವಾಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

ಮುಂದಿನ ಸುದ್ದಿ
Show comments