Webdunia - Bharat's app for daily news and videos

Install App

ರಾಷ್ಟ್ರೀಯ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ- ಕೋಡಿಹಳ್ಳಿ ಚಂದ್ರಶೇಖರ ಮಾಧ್ಯಮಗೋಷ್ಠಿ

Webdunia
ಮಂಗಳವಾರ, 31 ಮೇ 2022 (19:51 IST)
ರಾಷ್ಟ್ರೀಯ ನಾಯಕ ರಾಕೇಶ್ ಟಿಕಾಯತ್ ಮೇಲೆ ಹಲ್ಲೆಯಾದ ಹಿನ್ನಲೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಮಾಧ್ಯಮ ಗೋಷ್ಠಿ ನಡೆಸಿಕೊಟ್ಟರು. ಮಾಧ್ಯಗೋಷ್ಠಿಯಲ್ಲಿ ಮಾತನಾಡಿ ನಿನ್ನೇ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಖಂಡನೀಯ, ಅವರು ಒಬ್ಬ ರಾಷ್ಟ್ರೀಯ ನಾಯಕರು ಅವರಿಗೆ ತುಂಬಾ ನೋವಾಗಿದೆ. ಅವರಿಗೆ ನಾವು ಸಮಾಧಾನ ಹೇಳಿದಾಗ ಹೇಳಿಕೆ ನಿಡುವುದಾಗಲಿ. ಅವರಿಗೆ ಆದಂತಹ ನೋವು ಭರಿಸಲು ಸಾಧ್ಯವಿಲ್ಲ. ಆ ಕೀಡಿಗಳಿಗೆ ಶಿಕ್ಷೆ ಆಗಬೇಕು. ಇನ್ನೂ ಹಲ್ಲೆ ಮಾಡುವವರು ಜೈ ಮೋದಿ ಇದ್ದಾರೆ ಅಂದ್ರೆ ಅವರಿಗೆ ಮೋದಿ ಅವ್ರು ಹೇಳಿದ್ರಾ ? ರಾಜ್ಯ ಬಿಜೆಪಿ ನಾಯಕರು ಯಾರಾದ್ರು ಹೇಳಿದ್ರಾ.. ಈ ರೀತಿ ಹಲ್ಲೆ ಮಾಡಿ ಅಂತ ಗೊತ್ತಾಗುತ್ತೆ ಅಂತ ಗೊತ್ತಾಗುತ್ತೆ .ನಾನು ಸಿಎಂಗೆ ಪತ್ರ ಬರೆದಿದ್ದೇನೆ. ತನಿಖೆ ಆಗಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸಿದೆ ಈ ನಿವು ಅದ್ಯಕ್ಷರನ್ನು ತ್ಯೇಜಿಸುತ್ತಿರಾ ಎಂಬ ಪ್ರಶ್ನೆಗೆ ನಾನು ಭ್ರಷ್ಟನಲ್ಲ ನಾನು ತಪ್ಪು ಮಾಡಿಲ್ಲ. ನಾನು ಯಾವುದೇ ಕಾರಣಕ್ಕೂ ಹಸಿರು ವಸ್ತ್ರ ತೆಗೆಯುವಾಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments