Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ರೈತ ಮುಖಂಡ ಕುರುಬುರು ಶಾಂತಕುಮಾರ್ ಆಕ್ರೋಶ

Webdunia
ಶುಕ್ರವಾರ, 18 ಆಗಸ್ಟ್ 2023 (14:02 IST)
ತಮಿಳುನಾಡಿಗೆ ನೀರು ಬಿಡುವ ಮುಖಾಂತರ ನಾಡಿನ ಅನ್ನದಾತರಿಗೆ ಸರ್ಕಾರ ದ್ರೋಹ ಬಗೆದಿದೆ ಎಂದು 
ಸರ್ಕಾರದ ವಿರುದ್ಧ ಕುರುಬರು ಶಾಂತಕುಮಾರ್  ಆಕ್ರೋಶ ಹೊರಹಾಕಿದ್ದಾರೆ.ರೈತರ ಹಿತಾಸಕ್ತಿ ಕಾಪಾಡೊಗಾಗಿ ಹೇಳಿ ಅಧಿಕಾರಕ್ಕೆ ಬಂದು ಇದೀಗ ರೈತರಿಗೆ ಸರ್ಕಾರ ಮೋಸ ಮಾಡುತ್ತಿದೆ.ರಾಜ್ಯದಲ್ಲಿ ಮಳೆ ಪ್ರಮಾಣ ಕಮ್ಮಿ ಇದ್ದರು ತಮಿಳುನಾಡಿಗೆ ನೀರು ಬಿಡುವುದು ಎಷ್ಟು ಸರಿ.ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೆ ಈಗಾಗಲೇ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಇಂಥ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸ್ತೀವಿ ಅನ್ನೋದು ಎಷ್ಟರ ಮಟ್ಟಿಗೆ ಸರಿ.ನಿಮ್ಮ ನಾಡಿನ ಜನತೆಯ ಹಿತಾಸಕ್ತಿ ಕಾಪಾಡಲು ಅಧಿಕಾರ ಕೊಟ್ಟಿದ್ದು ನಿಮಗೆ ತಮಿಳುನಾಡಿನ ಹಿತಾಸಕ್ತಿ ಕಾಪಾಡಲು ಅಲ್ಲ.ಯಾರನ್ನ ಮೆಚ್ಚಿಸುವ ಸಲುವಾಗಿ ತಮಿಳುನಾಡಿಗೆ ನೀರು ಬಿಡುತ್ತಿದ್ದೀರಿ ಡಿಕೆ ಶಿವಕುಮಾರ್ ಇದೆಲ್ಲ ನಿಲ್ಲಿಸಬೇಕು.ತಮಿಳುನಾಡಿಗೆ ಬಿಡ್ತಾ ಇರುವ ನೀರನ್ನು ತಕ್ಷಣವೇ ನಿಲ್ಲಿಸಿ ನಮ್ಮ ನಾಡಿನ ರೈತರಿಗೆ ನೀರು ಕೊಡಿ.ನಿಮ್ಮ ಬಿಟ್ಟಿ ಸಲಹೆಗಳು ನಮಗೆ ಅವಶ್ಯಕತೆ ಇಲ್ಲ .ತಕ್ಷಣವೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಿ . ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತೆ ಎಂದು ಸರಕಾರಕ್ಕೆ  ರೈತ ಸಂಘಟನೆ ಹೋರಾಟಗಾರ ಕುರುಬರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments