Webdunia - Bharat's app for daily news and videos

Install App

ಪ್ಯಾಂಟ್ ಕಳಚಿ ಪಂಚೆ ಹಾಕಿದ ರೈತನ ಮಗ: ಎಚ್‌ಡಿಕೆಗೆ ಡಿಕೆಶಿ ಲೇವಡಿ

Sampriya
ಭಾನುವಾರ, 4 ಆಗಸ್ಟ್ 2024 (17:54 IST)
ರಾಮನಗರ: ಮುಡಾ ಹಗರಣದ ವಿರುದ್ಧ ಬಿಜೆಪಿ ಜೆಡಿಎಸ್ ಮಾಡುತ್ತಿರುವುದು ಪಾಪ ವಿಮೋಚನಾ ಪಾದಯಾತ್ರೆ. ತಮ್ಮ ಮೇಲಿನ ಪಾಪಗಳ ವಿಮೋಚನೆಗೆ ವಿಪಕ್ಷಗಳು ಈ ಪಾದಯಾತ್ರೆಯನ್ನು ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ವ್ಯಂಗ್ಯ ಮಾಡಿದರು.

ಅವರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ ಉದ್ಘಾಟಿಸಿ ಮಾತನಾಡಿ, ಭ್ರಷ್ಟಾಚಾರದಿಂದ ಭ್ರಷ್ಟಾಚಾರಕ್ಕೋಸ್ಕರ ಭ್ರಷ್ಟಾಚಾರಿಗಳೇ ಪಾದಯಾತ್ರೆ ನಡೆಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಕುಟುಂಬದವರ ಪಾಪದ ಕೊಡ ತುಂಬಿ ತುಳುಕುತ್ತಿದೆ. ಅವರ ಪಾಪಗಳನ್ನ ಜನರಿಗೆ ತಿಳಿಸಲು ಪಾದಯಾತ್ರೆ ಮಾಡ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಈ ಭಾಗದಲ್ಲಿ 6 ವರ್ಷ ಅಧಿಕಾರ ನಿರ್ವಹಿಸಿರುವ ಎಚ್ ಡಿ ಕುಮಾರಸ್ವಾಮಿ  ಅವರು  ಬಡವರಿಗೆ ಒಂದು ಜಮೀನಾಗಲಿ, ಒಂದು ಸೈಟ್ ಆಗಲಿ ಹಂಚಿಕೆ ಮಾಡಿಲ್ಲ. ನಾನು ನಡೆಸಿದ ಸಭೆಯಲ್ಲಿ ನನಗೆ 22ಸಾವಿರ ಜನ ಅರ್ಜಿ ಬಂದಿದ್ದು, ಹಾಗಾದ್ರೆ ಕುಮಾರಸ್ವಾಮಿ ಅವರು ತಮ್ಮ ಅಧಿಕಾರದಲ್ಲಿ ಏನು ಕೆಲಸ ಮಾಡಿದ್ದು ಎಂದು ಪ್ರಶ್ನಿಸಿದರು.

ರೈತನ ಮಗ ಕುಮಾರಸ್ವಾಮಿ ಅವರು ಇದೀಗ ಪ್ಯಾಂಟ್ ಕಳಚಿ ಪಂಚೆ ಹಾಕಿದ್ದೀರಿ. ನಮ್ಮ ಕಡೆ ಒಂದು ಗಾದೆಯಿದೆ. ಹುಟ್ಟಿದ ಕರುಗಳೆಲ್ಲ ಗೂಳಿ ಆಗಲು ಸಾಧ್ಯವಿಲ್ಲ. ಹಾಗೆ ಎಲ್ಲರೂ ರೈತರಾಗಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments