Webdunia - Bharat's app for daily news and videos

Install App

ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಬೆಳಗಾವಿ ರೈತ

Webdunia
ಶುಕ್ರವಾರ, 25 ಜುಲೈ 2014 (17:16 IST)
ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಕಲ್ಲೋಳ ಗ್ರಾಮದ ಬಳಿಯ ರೈತ ಸತೀಶ್ ಕಮತೆ ಪ್ರವಾಹದಲ್ಲಿ ಕೊಚ್ಚಿಹೋಗಿ ನೀರುಪಾಲಾಗಿದ್ದಾನೆ. ಕೊಚ್ಚಿಹೋದ ರೈತನ ಪತ್ತೆಗಾಗಿ ಶೋಧ ನಡೆಸಲಾಗಿದೆ. ಭಾರೀ ಮಳೆಯಿಂದ ಕೃಷ್ಣಾ ನದಿ ಉಕ್ಕಿಹರಿಯುತ್ತಿದ್ದು, ಪಂಪ್‌ಸೆಟ್‌ಗಳನ್ನು ತೆರವು ಗೊಳಿಸಿ ನದಿ ದಡಕ್ಕೆ ತರುವುದಕ್ಕೆ ಮೂರು ಜನರು ತೆರಳಿದ್ದರು.

ಆದರೆ ನದಿಯ ನೀರಿನ ಪ್ರವಾಹದಿಂದ ಕೊಚ್ಚಿಹೋಗುತ್ತಿದ್ದ  ಗುರು ಜಗೋಜಿ, ಮಲ್ಲಯ್ಯ ದೇಸಾಯಿ ಅವರನ್ನು ರಕ್ಷಿಸುವಲ್ಲಿ ಗ್ರಾಮಸ್ಥರು ಯಶಸ್ವಿಯಾಗಿದ್ದಾರೆ.  ಆದರೆ ರೈತ ಸತೀಶ್ ಕಮತೆ ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ. ಗ್ರಾಮಸ್ಥರು ಜಿಲ್ಲಾಡಳಿತದ ದೋಣಿಯೊಂದರಲ್ಲಿ ತೆರಳಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಿದರು.

 ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಅಲ್ಲಿನ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಬಿಟ್ಟಿರುವುದರಿಂದ ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments