ತೋಟಗಾರಿಕೆ ಸಚಿವರನ್ನು ತರಾಟೆಗೆ ತೆಗೆದುಕೊಂಡ ರೈತ!

Webdunia
ಶನಿವಾರ, 12 ಜನವರಿ 2019 (15:39 IST)
ತೋಟಗಾರಿಕೆ ಸಚಿವರನ್ನು ರೈತರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ವಿಜಯಪುರ ನಗರದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
ಸಚಿವ ಎಂ.ಸಿ .ಮನಗೂಳಿ ಭಾಷಣ ಮುಕ್ತಾಯದ ವೇಳೆ ಘಟನೆ ನಡೆದಿದೆ. ಯಾವ ತಾಲೂಕಿನಲ್ಲಿ ಜಾನುವಾರುಗಳಿಗೆ ಮೇವು ಕೊಟ್ಟಿದ್ದೀರಿ ಎಂದು ರೈತರೊಬ್ಬರು ಸಚಿವರಿಗೆ ಪ್ರಶ್ನೆ ಮಾಡಿದರು.

ನಾಗಠಾಣ ಗ್ರಾಮದ ರೈತರೊಬ್ಬರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ರೈತ ಪ್ರಶ್ನೆಯಿಂದ ಎಚ್ಚೆತ್ತ ಸಚಿವರು ಮಾತನಾಡಿ, ಮೂರು ದಿನಗಳ ಹಿಂದೆ ಸಚಿವ ಸಂಪುಟ ಉಪ ಸಮಿತಿ ಬರ ಅಧ್ಯಯನ ನಡೆಸಿದ್ದೇವೆ. ಸಭೆ ಮಾಡಿ ಮೇವು ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಉತ್ತರ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments