Webdunia - Bharat's app for daily news and videos

Install App

ಪ್ರಧಾನಿಗೆ ಟ್ವಿಟ್ ಮಾಡಿದ ರೈತ; ಕಾರಣ ಏನು ಗೊತ್ತಾ?

Webdunia
ಮಂಗಳವಾರ, 24 ಜುಲೈ 2018 (13:50 IST)
ಆತ ಹಳ್ಳಿಯ ರೈತ. ನಾಲ್ಕು ವರ್ಷಗಳಿಂದ ಮಳೆ ಬರದೇ ಸಂಕಷ್ಟದಲ್ಲಿದ್ದಾನೆ. ಬಗಾರಲ ಮಾಡಿದ ಅವಾಂತರ ಅಷ್ಟಿಷ್ಟಲ್ಲ. ಬರಗಾಲದ ಹೊಡೆತಕ್ಕೆ ಸಿಲುಕಿ ನಲುಗಿರುವ ರೈತ ನೇರವಾಗಿ ಪ್ರಧಾನಮಂತ್ರಿಗೆ ಟ್ವಿಟ್ ಮಾಡಿದ್ದಾನೆ.
ಕಳೆದ ನಾಲ್ಕು ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿರುವ ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದ ರೈತರು ಸಂಕಷ್ಟದಲ್ಲಿದ್ದಾರೆ.  2016  ಮತ್ತು 17 ಹಾಗೂ 18 ನೇ ಸಾಲಿನಲ್ಲಿ ಪ್ರದಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ವಿಮಾ ಹಣ ತುಂಬಿರುವ ರೈತರು ತೀವ್ರ ಸಂಕಷ್ಟದ ಪರಿಸ್ಥಿತಿ  ಎದುರಿಸುತ್ತಿದ್ದಾರೆ.

ವರ್ಷ ಮುಂಗಾರು ಮಳೆ ಕೈಕೊಟ್ಟಿದ್ದು ನಮಗೆ ವಿಮಾ ಹಣ ಸಂದಾಯವಾಗಿಲ್ಲ. ಹೀಗಾಗಿ ವಿಮಾ ಕಂಪನಿಗೆ ವಿಮಾ ಹಣ ನೀಡುವಂತೆ ಸೂಚಿಸಬೇಕು. ಹೀಗಂತ ಕೊಪ್ಪಳ ಜಿಲ್ಲೆಯ ಬೆಟಗೇರಿ ಗ್ರಾಮದ ರೈತ ಏಳುಕೋಟೇಶ ಕೋಮಲಾಪೂರ ಪ್ರಧಾನಿ ನರೇಂದ್ರ ಮೋದಿಗೆ ನೇರವಾಗಿ ಟ್ವೀಟ್ ಮಾಡಿದ್ದಾನೆ.

ಪ್ರಧಾನಿ ನರೇಂದ್ರ ಮೋದಿ ಅಥವಾ ಅವರ ಕಚೇರಿಯಿಂದ ಸಧ್ಯ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments