Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಬಾಗಲಕೋಟೆಯ ರೈತ ದೂರಿದ್ದೇನು?

Webdunia
ಗುರುವಾರ, 22 ನವೆಂಬರ್ 2018 (10:03 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪ್ರಧಾನಿ ಮೋದಿಗೆ ಬಾಗಲಕೋಟೆಯ ರೈತನೊಬ್ಬ ತಮ್ಮ ಅಳಲನ್ನು ಟ್ವಿಟರ್ ಮೂಲಕ ತೋಡಿಕೊಂಡಿದ್ದಾರೆ.

ದಿಡೀರ್ ಈರುಳ್ಳಿ ದರ ಕುಸಿತವಾಗಿರುವ ಹಿನ್ನಲೆಯಲ್ಲಿ ಬಾಗಲಕೋಟೆಯ ಬೆನಕಟ್ಟೆ ಗ್ರಾಮದ ರೈತ ಪ್ರಶಾಂತ್ ಎಂಬವರು ನೇರವಾಗಿ ಪ್ರಧಾನಿ ಮೋದಿಗೆ ಟ್ವೀಟ್ ಮಾಡಿ ಸಮಸ್ಯೆ ವಿವರಿಸಿದ್ದಾರೆ.

ಈರುಳ್ಳಿ ದರ ಕುಸಿತದಿಂದಾಗಿ ನಮಗೆ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದು, ಇದರಲ್ಲಿ ಈರುಳ್ಳಿ ಬೆಳೆಗೆ ಮಾಡಿದ ಖರ್ಚು, ಸಾರಿಗೆ ವೆಚ್ಚ, ಮಾರುಕಟ್ಟೆ ದರ ಸೇರಿದಂತೆ ವಿವರವಾಗಿ ಬರೆದಿದ್ದಾರೆ. ದಿಡೀರ್ ದರ ಕುಸಿತದಿಂದಾಗಿ ರೈತ ಸಾಲದ ಸುಳಿಗೆ ಸಿಲುಕುವಂತಾಗಿದೆ ಎಂದು ಪ್ರಶಾಂತ್ ವಿವರಿಸಿದ್ದಾರೆ. ಇದೀಗ ಪ್ರಧಾನಿ ಮೋದಿ ಇದಕ್ಕೆ ಯಾವ ರೀತಿ ಸ್ಪಂದಿಸುತ್ತಾರೆ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments