Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ಬಾಗಲಕೋಟೆಯ ರೈತ ದೂರಿದ್ದೇನು?

Webdunia
ಗುರುವಾರ, 22 ನವೆಂಬರ್ 2018 (10:03 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪ್ರಧಾನಿ ಮೋದಿಗೆ ಬಾಗಲಕೋಟೆಯ ರೈತನೊಬ್ಬ ತಮ್ಮ ಅಳಲನ್ನು ಟ್ವಿಟರ್ ಮೂಲಕ ತೋಡಿಕೊಂಡಿದ್ದಾರೆ.

ದಿಡೀರ್ ಈರುಳ್ಳಿ ದರ ಕುಸಿತವಾಗಿರುವ ಹಿನ್ನಲೆಯಲ್ಲಿ ಬಾಗಲಕೋಟೆಯ ಬೆನಕಟ್ಟೆ ಗ್ರಾಮದ ರೈತ ಪ್ರಶಾಂತ್ ಎಂಬವರು ನೇರವಾಗಿ ಪ್ರಧಾನಿ ಮೋದಿಗೆ ಟ್ವೀಟ್ ಮಾಡಿ ಸಮಸ್ಯೆ ವಿವರಿಸಿದ್ದಾರೆ.

ಈರುಳ್ಳಿ ದರ ಕುಸಿತದಿಂದಾಗಿ ನಮಗೆ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದು, ಇದರಲ್ಲಿ ಈರುಳ್ಳಿ ಬೆಳೆಗೆ ಮಾಡಿದ ಖರ್ಚು, ಸಾರಿಗೆ ವೆಚ್ಚ, ಮಾರುಕಟ್ಟೆ ದರ ಸೇರಿದಂತೆ ವಿವರವಾಗಿ ಬರೆದಿದ್ದಾರೆ. ದಿಡೀರ್ ದರ ಕುಸಿತದಿಂದಾಗಿ ರೈತ ಸಾಲದ ಸುಳಿಗೆ ಸಿಲುಕುವಂತಾಗಿದೆ ಎಂದು ಪ್ರಶಾಂತ್ ವಿವರಿಸಿದ್ದಾರೆ. ಇದೀಗ ಪ್ರಧಾನಿ ಮೋದಿ ಇದಕ್ಕೆ ಯಾವ ರೀತಿ ಸ್ಪಂದಿಸುತ್ತಾರೆ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments