ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

Sampriya
ಗುರುವಾರ, 7 ಆಗಸ್ಟ್ 2025 (18:20 IST)
Photo Credit X
ಸುಳ್ಯ: ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಬುಧವಾರ ತಡರಾತ್ರಿ ಆನೆ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ದಬ್ಬಡ್ಕ ಕೊಪ್ಪಡ್‌ನ ಶಿವಪ್ಪ (72) ಎಂದು ಗುರುತಿಸಲಾಗಿದ್ದು, ಆನೆ ತುಳಿದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ 6 ರಂದು ರಾತ್ರಿ 10:30 ರ ಸುಮಾರಿಗೆ ಶಿವಪ್ಪ ಅವರು ಬೊಗಳುವ ನಾಯಿಯನ್ನು ಪರೀಕ್ಷಿಸಲು ಮನೆಯ ಸಮೀಪವಿರುವ ತೋಟಕ್ಕೆ ಕಾಲಿಟ್ಟಾಗ ಆನೆ ದಾಳಿ ನಡೆಸಿತು. 

ತಕ್ಷಣ ಕುಟುಂಬಸ್ಥರು ಸಂಪಾಜೆ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments