ಅತಿಯಾದ ಮಳೆಗೆ ಬೆಳೆ ನಾಶಗೈದ ರೈತ..!

Webdunia
ಗುರುವಾರ, 17 ಆಗಸ್ಟ್ 2023 (18:00 IST)
ಅತಿವೃಷ್ಠಿಯಿಂದ ದನಗಳ ಜೋಳಕ್ಕೆ ಸೈನಿಕ ರೋಗ ತಗುಲಿದ್ದಕ್ಕೆ ರೈತನೊಬ್ಬ ಸಂಪೂರ್ಣ ಬೆಳೆಯನ್ನೇ ನಾಶ ಮಾಡಿರುವ ಘಟನೆ ಹಾವೇರಿಯ ಕರ್ಜಗಿಯಲ್ಲಿ ನಡೆದಿದೆ. 10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಗೋವಿನ ಜೋಳವನ್ನ ಕರ್ಜಗಿ ಗ್ರಾಮದ ರೈತ ನಾಗಪ್ಪ ಎಂಬುವವರು ಸಂಪೂರ್ಣ ಬೆಳೆಯನ್ನ ಟ್ರ್ಯಾಕ್ಟರ್​ನಿಂದ ನಾಶ ಮಾಡಿದ್ದಾರೆ. ಅತಿಯಾದ ಮಳೆಗೆ ಒಂದೂವರೆ ಲಕ್ಷ ಖರ್ಚು ಮಾಡಿ ಬೆಳೆದಿದ್ದ ಬೆಳೆಗೆ ರೋಗ ತಗುಲಿತ್ತು. ಇದೀಗ ಅದನ್ನ ನಾಗಪ್ಪ ನಾಶ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments