Webdunia - Bharat's app for daily news and videos

Install App

ನಮಗೆ ನಿಮ್ಮ ಕಸ ಬೇಡ

Webdunia
ಗುರುವಾರ, 16 ಡಿಸೆಂಬರ್ 2021 (15:42 IST)
ಮುಖ್ಯಮಂತ್ರಿ ಜೊತೆಗೆ ಸಭೆ ನಡೆಸಿ ಅಂತಿಮ ನಿರ್ಧಾರ ಆಗುವವರೆಗೂ MSGP ಘಟಕಕ್ಕೆ ಕಸದ ಲಾರಿಗಳನ್ನು ಕಳುಹಿಸುವುದಿಲ್ಲ ಎಂಬ ಭರವಸೆ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.ಆದರೆ ರೈತರ ಕಣ್ಣು ತಪ್ಪಿಸಿ MSGP ಘಟಕದ ಲಾರಿಯೊಂದು ತ್ಯಾಜ್ಯ ತುಂಬಿಕೊಂಡು ಬಂದ ತಕ್ಷಣ ಕಾವಲಿನಲ್ಲಿದ್ದ ರೈತರ ಕೈಗೆ ಸಿಕ್ಕಿಬಿದ್ದಿದೆ.ಕೂಡಲೇ ಹೆಚ್ಚತ್ತ ಸುತ್ತಮುತ್ತಲಿನ ಗ್ರಾಮಗಳ ರೈತರು MSGP ಲಾರಿಯೊಂದು ತ್ಯಾಜ್ಯ ತುಂಬಿಕೊಂಡು ಮೂಗೇನಹಳ್ಳಿ ಕ್ರಾಸ್ ಬಳಿ ಬಂದ ತಕ್ಷಣ ಲಾರಿಯನ್ನು ತಡೆದು ಬೆಂಕಿ ಇಡುವ ಹೆಚ್ಚರಿಕೆ ನೀಡಿದ್ದಾರೆ.
 
ರೈತರ ಆಕ್ರೋಶ : ಲಾರಿ ಬಂದ ವಿಚಾರ ತಿಳಿದು ಸ್ಥಳದಲ್ಲಿ ಜಮಾಯಿಸಿದ ರೈತರು ಲಾರಿಗೆ ಬೆಂಕಿ ಹಚ್ಚುವ ಎಚ್ಚರಿಕೆನೀಡಿದರು. ನಂತರ ಸ್ಥಳಕ್ಕೆ ಬಂದ ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಸಾರಥಿ ಸತ್ಯಪ್ರಕಾಶ್, ರೈತರನ್ನು ಸಮಾಧಾನಪಡಿಸಿ, ಲಾರಿಯನ್ನು ಮತ್ತೆ ಈ ಕಡೆ ಬರದಂತೆ ಎಚ್ಚರಿಕೆ ಕೊಟ್ಟು ವಾಪಸ್ ಮರಳುವಂತೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments