Webdunia - Bharat's app for daily news and videos

Install App

ರೈತರಿಗೆ ಹೆಣ್ಣು ಕೊಡುವಂತೆ ಒಂದು ಕಾಯ್ದೆ ತನ್ನಿ- ಸಚಿವ ಸಿ.ಪಿ.ಯೋಗೇಶ್ವರ್ ಗೆ ರೈತನ ಮನವಿ

Webdunia
ಗುರುವಾರ, 18 ಫೆಬ್ರವರಿ 2021 (11:34 IST)
ಬೆಂಗಳೂರು : ರೈತರಿಗೆ ಹೆಣ್ಣು ಕೊಡುವಂತೆ ಒಂದು ಕಾಯ್ದೆ ತನ್ನಿ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಗೆ ಫೋನ್ ಮಾಡಿ ರೈತನೊಬ್ಬ ಮನವಿ ಮಾಡಿದ್ದಾನೆ.

ರೈತರನ್ನು ಮದುವೆಯಾಗಲು ಯಾರು ಮುಂದೆ ಬರ್ತಿಲ್ಲ. ಕೆಲಸದಲ್ಲಿರುವವರಿಗೆ ಮಾತ್ರ ಹೆಣ್ಣು ಕೊಡ್ತಾರೆ, ಸಿಎಂ ಬಳಿ ಮಾತನಾಡಿ ಒಂದು ಕಾಯ್ದೆ ಜಾರಿಗೆ ತನ್ನಿ . ರೈತನ ಮದುವೆಯಾದ್ರೆ ವಿಶೇಷ ಸವಲತ್ತು ಸಿಗೋ ಯೋಜನೆ ತನ್ನಿ. ಆಗಲಾದ್ರೂ ರೈತರಿಗೆ ಹೆಣ್ಣು ಕೊಡಲು ಮುಂದೆ ಬರ್ತಾರೆ ಎಂದು ಮಳವಳ್ಳಿ ಮೂಲದ ರೈತ ಪ್ರವೀಣ್ ಪೋನ್ ಮೂಲಕ ಸಚಿವರ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments