Webdunia - Bharat's app for daily news and videos

Install App

ರೈತರೇ ಅರ್ಜಿ ಹಾಕಿ ಬೆಳೆ ನಷ್ಟಕ್ಕೆ ಪರಿಹಾರ ಪಡೆದುಕೊಳ್ಳಿ

Webdunia
ಬುಧವಾರ, 3 ಜೂನ್ 2020 (16:41 IST)
ಕೋವಿಡ್ -19 ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ವಿಧಿಸಲಾಗಿದ್ದ ಲಾಕ್‍ಡೌನ್ ನಿಂದಾಗಿ ಬೆಳೆ ನಷ್ಟವಾಗಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಹಣ್ಣು ಮತ್ತು ತರಕಾರಿ ಬೆಳೆಗಳು ಮಾರಾಟವಾಗದೆ ನಷ್ಟ ಅನುಭವಿಸಿರುವ ಬೆಳೆಗಾರರಿಗೆ ಒಂದು ಹೆಕ್ಟೇರ್‍ಗೆ ಗರಿಷ್ಠ 15,000 ರೂ. ಮೀರದಂತೆ ಹಾಗೂ ಕನಿಷ್ಟ 2,000 ರೂ ಪರಿಹಾರ ನೀಡುವ ಯೋಜನೆ ಜಾರಿಗೊಳಿಸಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.  

ಬಾಳೆ, ಪಪ್ಪಾಯ, ಅಂಜೂರ, ಹಾಗೂ ತರಕಾರಿ ಬೆಳೆಗಳಾದ ಟೊಮೇಟೊ, ಹಸಿರು ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಕುಂಬಳ, ಬೂದಕುಂಬಳ, ಕ್ಯಾರೇಟ್, ಈರುಳ್ಳಿ, ದಪ್ಪ ಮೆಣಸಿನಕಾಯಿ ಬೆಳೆಗಾರರಿಗೆ ಮಾತ್ರ ಆದ ನಷ್ಟಕ್ಕೆ ಪರಿಹಾರಧನ ಘೋಷಿಸಲಾಗಿದೆ.  

ರೈತರು ಅಗತ್ಯ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.   ಜೂ.15 ರೊಳಗೆ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments