ಮಳೆಯಿಂದ ರೈತರು ಕಂಗಾಲು

Webdunia
ಭಾನುವಾರ, 28 ಆಗಸ್ಟ್ 2022 (16:08 IST)
ವರುಣನ  ಆರ್ಭಟ ಮುಂದುವರೆದಿದೆ. ಧಾರಾಕಾರ ಮಳೆಗೆ ನಾಯ್ಕಲ್ ಗ್ರಾಮದ ಹೊರಭಾಗದ ಸೇತುವೆ  ಸಂಪೂರ್ಣ ಜಲಾವೃತವಾಗಿದೆ. ರಾತ್ರಿ ಸುರಿದ ಬಾರಿ ಮಳೆಗೆ ಚಟ್ನಳ್ಳಿ - ಯಾದಗಿರಿ ರಸ್ತೆ  ಸಂಪರ್ಕ ಕಡಿತಗೊಂಡಿದೆ. ಹತ್ತಿ, ಹೆಸರು  ಸೇರಿದಂತೆ ಭತ್ತದ ಬೆಳೆ ನೀರುಪಾಲಾಗಿದ್ದು, ಜನ ಕಂಗಾಲಾಗಿ ಹೋಗಿದ್ದಾರೆ. ಮಳೆಯಿಂದ  ಅಪಾರ ಪ್ರಮಾಣದ  ಬೆಳೆ ನೀರು ಪಾಲು,
ಬೆಳೆ ಹಾನಿಯಿಂದ ಅನ್ನದತಾರು ಕಣ್ಣೀರಿಡುತ್ತಿದ್ದಾರೆ. ರಾತ್ರಿ ಸುರಿದ  ಬಾರಿ ಮಳೆಗೆ ನಾಯ್ಕಲ್ ಗ್ರಾಮದ ಹಳ್ಳ  ಉಕ್ಕಿ ಹರಿಯುತ್ತಿದೆ. ಇದ್ರಿಂದಾಗಿ ರಸ್ತೆಯ ಮೇಲೆ ಅಪಾರ  ಪ್ರಮಾಣದ  ನೀರು ಹರಿಯುತ್ತಿರುವುದರಿಂದ ರಸ್ತೆ ಸಂಪರ್ಕ ಕಟ್​ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments