ರೈತರು ಪ್ರತಿಭಟನೆ ಮಾಡಿ ಸರ್ಕಾರದ ಗಮನಕ್ಕೆ ತರ್ತಿದ್ದಾರೆ: ಚಲುವರಾಯಸ್ವಾಮಿ

Webdunia
ಬುಧವಾರ, 23 ಆಗಸ್ಟ್ 2023 (09:26 IST)
ಬೆಂಗಳೂರು : ನೀರಿಗಾಗಿ ರೈತರು ಪ್ರತಿಭಟನೆ ಮಾಡಿ ಸಮಸ್ಯೆ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ, ಒಳ್ಳೆಯದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದರು. ನೀರಿಗಾಗಿ ರೈತರು ಪ್ರತಿಭಟನೆ ಮಾಡಿ ಸಮಸ್ಯೆ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ಒಳ್ಳೆಯದು ಆದರೆ ಬಿಜೆಪಿ ಪ್ರತಿಭಟನೆ ಬಗ್ಗೆ ಏನು ಹೇಹಬೇಕು ಅಂತ ಗೊತ್ತಾಗ್ತಿಲ್ಲ ಎಂದರು.

ತಮಿಳುನಾಡು ಕಳೆದ ಎರಡು ತಿಂಗಳು ನೀರು ಬೇಕು ಅಂತ ಕೇಳ್ತಿದ್ದಾರೆ. ಅಂತಿಮವಾಗಿ 15 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಅಂತ ಹೇಳಿದ್ರು. ಆಗದೇ ಇದ್ದಾಗ 10 ಸಾವಿರ ಕ್ಯೂಸೆಕ್ ನೀರು ಬೀಡಲಾಗಿದೆ. ಬಿಜೆಪಿ ಸಂಸದರು ಹೈಕಮಾಂಡ್ ನಾಯಕರಿಗೆ ತಿಳುವಳಿಕೆ ಇಲ್ಲ ಅನ್ಸುತ್ತೆ.ನಾವು ತಮಿಳುನಾಡಿನ ರಾಜಕೀಯವಾಗಿ ಹೊಂದಾಣಿಕೆ ಇರಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ರಾಮಯ್ಯ ಅನಿಸ್ಕೊಳ್ತೀರಿ, ಕನ್ನಡ ಸಮ್ಮೇಳನಕ್ಕೆ ದುಡ್ಡಿಲ್ವಾ: ಆರ್ ಅಶೋಕ್ ವ್ಯಂಗ್ಯ

ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತೀರಾ ಸಾರ್ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರವೇನು ಗೊತ್ತಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments