Webdunia - Bharat's app for daily news and videos

Install App

ರೈತರು ಪ್ರತಿಭಟನೆ ಮಾಡಿ ಸರ್ಕಾರದ ಗಮನಕ್ಕೆ ತರ್ತಿದ್ದಾರೆ: ಚಲುವರಾಯಸ್ವಾಮಿ

Webdunia
ಬುಧವಾರ, 23 ಆಗಸ್ಟ್ 2023 (09:26 IST)
ಬೆಂಗಳೂರು : ನೀರಿಗಾಗಿ ರೈತರು ಪ್ರತಿಭಟನೆ ಮಾಡಿ ಸಮಸ್ಯೆ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ, ಒಳ್ಳೆಯದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದರು. ನೀರಿಗಾಗಿ ರೈತರು ಪ್ರತಿಭಟನೆ ಮಾಡಿ ಸಮಸ್ಯೆ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ಒಳ್ಳೆಯದು ಆದರೆ ಬಿಜೆಪಿ ಪ್ರತಿಭಟನೆ ಬಗ್ಗೆ ಏನು ಹೇಹಬೇಕು ಅಂತ ಗೊತ್ತಾಗ್ತಿಲ್ಲ ಎಂದರು.

ತಮಿಳುನಾಡು ಕಳೆದ ಎರಡು ತಿಂಗಳು ನೀರು ಬೇಕು ಅಂತ ಕೇಳ್ತಿದ್ದಾರೆ. ಅಂತಿಮವಾಗಿ 15 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಅಂತ ಹೇಳಿದ್ರು. ಆಗದೇ ಇದ್ದಾಗ 10 ಸಾವಿರ ಕ್ಯೂಸೆಕ್ ನೀರು ಬೀಡಲಾಗಿದೆ. ಬಿಜೆಪಿ ಸಂಸದರು ಹೈಕಮಾಂಡ್ ನಾಯಕರಿಗೆ ತಿಳುವಳಿಕೆ ಇಲ್ಲ ಅನ್ಸುತ್ತೆ.ನಾವು ತಮಿಳುನಾಡಿನ ರಾಜಕೀಯವಾಗಿ ಹೊಂದಾಣಿಕೆ ಇರಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments