Webdunia - Bharat's app for daily news and videos

Install App

ಸರಕಾರದ ವಿರುದ್ಧ ರೈತ ಸಂಘ ಗರಂ; ಮತ್ತೆ ಹೋರಾಟದ ಹಾದಿಯತ್ತ...

Webdunia
ಶನಿವಾರ, 4 ಮೇ 2019 (17:02 IST)
ಯಾವುದೇ ಸರ್ಕಾರ ಬಂದರೂ ರೈತರ ಸಮಸ್ಯೆ ಕೇಳುತ್ತಿಲ್ಲ. ರೈತರು ಮೊದಲು ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಲಾಗಿದೆ. 

ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದು, ರೈತರು ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು. ಇಲ್ಲವಾದರೆ ಸರ್ಕಾರಗಳು ರೈತರನ್ನ ಕಡೆಗಣಿಸುತ್ತವೆ. ರಾಜ್ಯ ಸರ್ಕಾರ  ಸರಿಯಾಗಿ ಸಲಾಮನ್ನಾ ಮಾಡಿಲ್ಲ ಎಂದು ದೂರಿದ್ರು.

ರೈತರ ಕಬ್ಬು, ಭತ್ತದ ಹಣವನ್ನ ಬ್ಯಾಂಕುಗಳು ಸಾಲಕ್ಕಾಗಿ  ಜಮಾ ಮಾಡಿಕೊಳ್ಳುತ್ತಿವೆ. ಯಾವುದೇ ಬ್ಯಾಂಕ್ ಗಳು ಸರ್ಕಾರದ ನೀತಿಯನ್ನ ಪಾಲಿಸುತ್ತಿಲ್ಲ. ರೈತರ ಕಬ್ಬಿಗೆ ಎಫ್ ಆರ್ ಪಿ ದರ ಸಿಗುತ್ತಿಲ್ಲ. ರಾಜ್ಯದ ವಿವಿಧ ಕಾರ್ಖಾನೆಗಳಿಂದ 4 ಸಾವಿರ ಕೋಟಿ ರೂ. ಹಣ ರೈತರಿಗೆ ಬರಬೇಕಿದೆ. ಹಣ ಬರದೇ ರೈತರು ಸಂಕಷ್ಟಕ್ಕೆ‌ ಸಿಲುಕಿದ್ದಾರೆ ಎಂದರು.

ಈಗ ಬರಗಾಲ ಬೇರೆ ಬಂದಿದೆ. ಸಹಜವಾಗಿಯೇ ರೈತರು ಮತ್ತಷ್ಟು ಕಷ್ಟಕ್ಕೆ ಒಳಗಾಗಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ರೈತರಿಗೆ ಹಣ ಕೊಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಬೆಳ್ತಂಗಡಿ, ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ಶಾಕ್‌

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

ಮುಂದಿನ ಸುದ್ದಿ
Show comments